Webdunia - Bharat's app for daily news and videos

Install App

ಕಿಚ್ಚ ಸುದೀಪ್ ಅವರನ್ನು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು ಹೊಗಳಿದ್ಯಾಕೆ ಗೊತ್ತಾ...?

Webdunia
ಗುರುವಾರ, 1 ಫೆಬ್ರವರಿ 2018 (05:35 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ರಿಯಾಲಿಟಿ ಶೋ ನ ಮೊದಲ ಸೀಸನ್ ನಿಂದಲೂ ನಿರೂಪಣೆ ಮಾಡುತ್ತಾ ಬಂದಿದ್ದು, ಅವರು ತಮ್ಮದೇ ಆದ ಶೈಲಿಯಲ್ಲಿ ಮಾಡುತ್ತಿದ್ದ ನಿರೂಪಣೆ ಹಾಗು ಸ್ಟೈಲಿಶ್ ಲುಕ್ ನಿಂದ ಅಪಾರ ಅಭಿಮಾನಿಗಳ ಮನಗೆದ್ದಿದ್ದಾರೆ.


ಇತ್ತೀಚೆಗಷ್ಟೇ ನಡೆದ ‘ಬಿಗ್ ಬಾಸ್’ ಸೀಸನ್ 5 ಫಿನಾಲೆಯ ವೇದಿಕೆಯಲ್ಲಿ ಸುದೀಪ್ ಅವರ ‘ಬಿಗ್ ಬಾಸ್’ ಜರ್ನಿಯ ವಿಟಿ ತೋರಿಸಲಾಗಿದೆ. ಇದನ್ನು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರೂ ವೀಕ್ಷಿಸಿ, ಸುದೀಪ್ ಅವರನ್ನು ಹೊಗಳಿದ್ದಾರೆ.
‘ಬಿಗ್ ಬಾಸ್’ನ ನಿಮ್ಮ ಪ್ರಯಾಣದ ವಿಟಿಯನ್ನು ನೋಡಿದೆ. ಸುಂದರವಾಗಿದೆ. ಕನ್ನಡ ಸಿನಿಮಾ ಇಂಡಸ್ಟ್ರಿ ಕಂಡ ಆಕರ್ಷಕ ನಟರಲ್ಲಿ ನೀವೊಬ್ಬರಾಗಿದ್ದೀರಿ. ದೇವರು ನಿಮಗೆ ಎಲ್ಲಾ ಯಶಸ್ಸು ನೀಡಲಿ. ನಿಮ್ಮ ವರ್ಣರಂಜಿತ ಪ್ರಯಾಣ ಯಶಸ್ಸಿನಲ್ಲಿ ಸಾಗಲಿ ಎಂದು ಹಾರೈಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸುದೀಪ್, ಧನ್ಯವಾದ ಸಾರ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments