Webdunia - Bharat's app for daily news and videos

Install App

ಊರ್ವಶಿ ಚಿತ್ರಮಂದಿರವನ್ನು ಜನರು ಮುತ್ತಿಗೆ ಹಾಕಲು ಕಾರಣವೇನು ಗೊತ್ತಾ?

Webdunia
ಭಾನುವಾರ, 10 ಜೂನ್ 2018 (13:40 IST)
ಬೆಂಗಳೂರು : ಶನಿವಾರ ಬೆಂಗಳೂರಿನ ಊರ್ವಶಿ ಚಿತ್ರಮಂದಿರವನ್ನು ಜನರು ಆಕ್ರೋಶದಿಂದ ಮುತ್ತಿಗೆ ಹಾಕಿದ ಘಟನೆಯೊಂದು ಸಂಭವಿಸಿದೆ.


ಇದಕ್ಕೆ ಕಾರಣವೆನೆಂದರೆ ಈ ಚಿತ್ರಮಂದಿರದವರು ಜ್ಯುರಾಸಿಕ್ ವರ್ಲ್ಡ್ ಟಿಕೆಟ್ ನೀಡಿ ಕಾಲಾ ಚಿತ್ರ ಪ್ರದರ್ಶನ ಮಾಡಿದ್ದಾರೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಕಾಲಾ ಚಿತ್ರ ಪ್ರದರ್ಶನಕ್ಕೆ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಕಾಲಾ ಚಿತ್ರ ಪ್ರದರ್ಶನವನ್ನು ರದ್ದುಗೊಳಿಸಿದ ಊರ್ವಶಿ ಚಿತ್ರಮಂದಿರ  ಜ್ಯುರಾಸಿಕ್   ವರ್ಲ್ಡ್  ಸಿನಿಮಾವನ್ನು ಹಾಕಿತ್ತು. ಅಲ್ಲದೆ ಸಿನಿಮಾದ ಪೋಸ್ಟರ್ ಗಳನ್ನು ಕೂಡ ಥಿಯೇಟರ್ ನ ಮುಂದೆ  ಹಾಕಲಾಗಿತ್ತು.


ಸಿನಿಮಾ ವೀಕ್ಷಿಸಲು ಬಂದ ಜನರಿಗೆ ಜ್ಯುರಾಸಿಕ್ ವರ್ಲ್ಡ್ ಟಿಕೆಟ್ ನೀಡಿದ ಸಿನಿಮಾ ಮಂದಿರ ಆದರೆ ಪ್ರದರ್ಶನ ಮಾಡಿದ್ದು ಮಾತ್ರ ತಮಿಳಿನ ಕಾಲಾ ಚಿತ್ರ. ಇದರಿಂದ ಆಕ್ರೋಶಗೊಂಡ ಪ್ರೇಕ್ಷಕರು ಚಿತ್ರಮಂದಿರದ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಚಿತ್ರಮಂದಿರಕ್ಕೆ ಮುತ್ತಿಗೆ ಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments