ಆಶಿತಾ ಅವರ ವಿರುದ್ದ ಕನ್ನಡ ಸಿನಿಮಾಭಿಮಾನಿಗಳು ಕಿಡಿಕಾರಿದ್ದು ಯಾಕೆ ಗೊತ್ತಾ...?

Webdunia
ಗುರುವಾರ, 11 ಜನವರಿ 2018 (06:17 IST)
ಬೆಂಗಳೂರು : ಬಿಗ್ ಬಾಸ್ ಮನೆಯಿಂದ ಹೊರಬಂದ ಆಶಿತಾ ಅವರು ಈಗ ಫೇಸ್ ಬುಕ್ ನಲ್ಲಿ ತೆಲುಗು ಸಿನಿಮಾದ ಪೋಸ್ಟರ್ ಹಾಕಿಕೊಂಡಿರುವುದರಿಂದ ಕನ್ನಡ ಸಿನಿಮಾ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

 
ಆಶಿತಾ ಅವರು ತೆಲುಗು ನಟ ಪವನ್ ಕಲ್ಯಾಣ ಅಭಿನಯದ ಅಜ್ಞಾತವಾಸಿ ಸಿನಿಮಾದ ಪೋಸ್ಟರ್ ಹಾಕಿಕೊಂಡು ‘ಸಿನಿಮಾ ನಾಳೆ ರಿಲೀಸ್ ಆಗ್ತಿದೆ. ಕಾಯುವುದಕ್ಕೆ ಆಗ್ತಿಲ್ಲ’ ಎಂದು ಸ್ಟೇಟಸ್ ಬರೆದುಕೊಂಡಿದ್ದಾರೆ. ಇದರಿಂದ ಆಶಿತಾ ವಿರುದ್ಧ ಸಾಮಾಜಿಕ ತಾಣಗಳಲ್ಲಿ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ ಸಿನಿಮಾದ ಬದಲು ತೆಲುಗು ಸಿನಿಮಾದ ಪೋಸ್ಟರ್ ಹಾಕಿದ್ದಾರೆ ಎಂದು ಅನೇಕರು ಆಶಿತಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದಕ್ಕೆ ಆಶಿತಾ ಅವರು ‘ನಾನು ಯಾವ ಸಿನಿಮಾ ಬೇಕಾದರೂ ನೋಡ್ತಿನಿ, ಸಿನಿಮಾಗೆ ಭಾಷೆಯ ಗಡಿಯಿಲ್ಲ. ಅದು ನನ್ನ ವೈಯಕ್ತಿಕ ವಿಚಾರ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್  ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭದ್ರತೆ ಉಲ್ಲಂಘಿಸಿ ರಾಮ್ ಚರಣ್‌ ಹತ್ತಿರ ಬಂದ ಫ್ಯಾನ್ಸ್‌ನನ್ನು ಸೆಕ್ಯೂರಿಟಿ ಕೆವಿನ್ ಹೇಗೆ ಎತ್ತಾಕಿಕೊಂಡು ಹೋದ್ರು ನೋಡಿ, Video

ವೈರಲ್ ಆಯ್ತು ನಟ ದರ್ಶನ್ ಲೇಟೆಸ್ಟ್ ಫೋಟೋ: ಹೆಂಗಿದ್ದವರು ಹಿಂಗಾದ್ರಲ್ಲಾ ಎಂದು ಬೇಸರಿಸಿದ ಫ್ಯಾನ್ಸ್

ಕರುಪ್ಪು ಸಕ್ಸಸ್‌ ಖುಷಿಯಲ್ಲಿ ಛಾಯಾಗ್ರಾಹಕನಿಗೆ ಬಿಗ್‌ ಸರ್ಪ್ರೈಸ್ ಕೊಟ್ಟ ನಟ ಸೂರ್ಯ

ನಿಮ್ಮ ಸಂಭ್ರಮ ಮಕ್ಕಳನ್ನು ಕಳೆದುಕೊಂಡ ಕುಟುಂಬಗಳ ಗಾಯಗಳಿಗೆ ಉಪ್ಪು ಸವರಿದಂತೆ

Video: ಕಾಲಿವುಡ್‌ ನಟ ಅಜಿತ್‌ಗೆ ಮಾತೃವಿಯೋಗ: ತ್ರಿಶಾ ಜೊತೆಯಲ್ಲಿ ಅಂತಿಮ ದರ್ಶನ ಪಡೆದ ಸಿಎಂ ವಿಜಯ್

ಮುಂದಿನ ಸುದ್ದಿ
Show comments