Webdunia - Bharat's app for daily news and videos

Install App

ಆಶಿತಾ ಅವರ ವಿರುದ್ದ ಕನ್ನಡ ಸಿನಿಮಾಭಿಮಾನಿಗಳು ಕಿಡಿಕಾರಿದ್ದು ಯಾಕೆ ಗೊತ್ತಾ...?

Webdunia
ಗುರುವಾರ, 11 ಜನವರಿ 2018 (06:17 IST)
ಬೆಂಗಳೂರು : ಬಿಗ್ ಬಾಸ್ ಮನೆಯಿಂದ ಹೊರಬಂದ ಆಶಿತಾ ಅವರು ಈಗ ಫೇಸ್ ಬುಕ್ ನಲ್ಲಿ ತೆಲುಗು ಸಿನಿಮಾದ ಪೋಸ್ಟರ್ ಹಾಕಿಕೊಂಡಿರುವುದರಿಂದ ಕನ್ನಡ ಸಿನಿಮಾ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

 
ಆಶಿತಾ ಅವರು ತೆಲುಗು ನಟ ಪವನ್ ಕಲ್ಯಾಣ ಅಭಿನಯದ ಅಜ್ಞಾತವಾಸಿ ಸಿನಿಮಾದ ಪೋಸ್ಟರ್ ಹಾಕಿಕೊಂಡು ‘ಸಿನಿಮಾ ನಾಳೆ ರಿಲೀಸ್ ಆಗ್ತಿದೆ. ಕಾಯುವುದಕ್ಕೆ ಆಗ್ತಿಲ್ಲ’ ಎಂದು ಸ್ಟೇಟಸ್ ಬರೆದುಕೊಂಡಿದ್ದಾರೆ. ಇದರಿಂದ ಆಶಿತಾ ವಿರುದ್ಧ ಸಾಮಾಜಿಕ ತಾಣಗಳಲ್ಲಿ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ ಸಿನಿಮಾದ ಬದಲು ತೆಲುಗು ಸಿನಿಮಾದ ಪೋಸ್ಟರ್ ಹಾಕಿದ್ದಾರೆ ಎಂದು ಅನೇಕರು ಆಶಿತಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದಕ್ಕೆ ಆಶಿತಾ ಅವರು ‘ನಾನು ಯಾವ ಸಿನಿಮಾ ಬೇಕಾದರೂ ನೋಡ್ತಿನಿ, ಸಿನಿಮಾಗೆ ಭಾಷೆಯ ಗಡಿಯಿಲ್ಲ. ಅದು ನನ್ನ ವೈಯಕ್ತಿಕ ವಿಚಾರ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್  ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments