ಹಣ ಕೊಟ್ಟರೆ ಮಾತ್ರ ಕಾರ್ಯಕ್ರಮಕ್ಕೆ ಬರುವುದಾಗಿ ಪ್ರಥಮ್ ಹೇಳಿದ್ದು ಯಾಕೆ ಗೊತ್ತಾ…?

Webdunia
ಶನಿವಾರ, 10 ಫೆಬ್ರವರಿ 2018 (06:46 IST)
ಬೆಂಗಳೂರು : ಬಿಗ್ ಬಾಸ್ ರಿಯಾಲಿಟಿ ಶೋ ನ ಸೀಸನ್ 4 ರ ವಿನ್ನರ್ ನಟ ಹಾಗೂ ನಿರ್ದೇಶಕ ಪ್ರಥಮ್ ಅವರು ಇನ್ಮುಂದೆ ಯಾವುದೇ ಕಾರ್ಯಕ್ರಮಕ್ಕೆ ತನ್ನನ್ನು ಕರೆಯುದಾದ್ರೆ ಹಣ ಕೊಟ್ಟರೆ ಮಾತ್ರ ಬರುವುದಾಗಿ ತಿಳಿಸಿದ್ದಾರೆ.


ಪ್ರಥಮ್ ಅವರು ಈ ರೀತಿಯಾಗಿ ನಿರ್ಧಾರ ತೆಗೆದುಕೊಳ್ಳಲು ಕಾರಣವೆನೆಂದರೆ ಅವರು ಮಂಗಳೂರಿನ ಬಳಿ ಇರುವ ಅನಾಥಾಶ್ರಮಕ್ಕೆ ತಮಗೆ ಬರುವ ಹಣದಲ್ಲಿ ಅರ್ಧ ನೀಡಲು  ನಿರ್ಧರಿಸಿದ್ದಾರೆ. ಈ ಬಗ್ಗೆಅವರು  ತಮ್ಮ ಫೇಸ್ ಬುಕ್ ನಲ್ಲಿ ‘ಇನ್ಮೇಲೆ ನನ್ನ ಕಾರ್ಯಕ್ರಮಕ್ಕೆ ಕರೆಯೋದಾದರೆ ಈ ಆಶ್ರಮಕ್ಕೆ ದುಡ್ಡು ಕೊಡಲೇಬೇಕು. ಇಲ್ಲ ಅಂದರೆ ನಾನು ಬರಲ್ಲ. ನಿಮ್ಮೆಲ್ಲರಲ್ಲೂ ಒಂದು ಮನವಿ, ಆ ಮುಸ್ಲಿಂ ಸಹೋದರಿ ತಬಸ್ಸುಮ್ ರಿಗೆ ಅಭಿನಂದಿಸುತ್ತಾ ದಯವಿಟ್ಟು ಈ ಖಾತೆಗೆ ನಿಮ್ಮ ಕೈಲಾದ ಸಹಾಯ ಮಾಡಿ. ನಿಮ್ಮ ಸಂಪೂರ್ಣ ದುಡ್ಡು ಆ ಮಕ್ಕಳ ನೆಮ್ಮದಿಯ ನಾಳಿನ ಬದುಕಿಗೆ ಆಗುತ್ತದೆ. ಆ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಫೋಟೋ ಮರೆಮಾಚಲಾಗಿದೆ. ಇನ್ಮೇಲೆ ನನ್ನ ಕಾರ್ಯಕ್ರಮಕ್ಕೆ ಕರೆದರೆ ಇಲ್ಲಿಗೂ ಸ್ವಲ್ಪ ದುಡ್ಡು ಕೊಡಲೇಬೇಕು.’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments