Webdunia - Bharat's app for daily news and videos

Install App

ಹಣ ಕೊಟ್ಟರೆ ಮಾತ್ರ ಕಾರ್ಯಕ್ರಮಕ್ಕೆ ಬರುವುದಾಗಿ ಪ್ರಥಮ್ ಹೇಳಿದ್ದು ಯಾಕೆ ಗೊತ್ತಾ…?

Webdunia
ಶನಿವಾರ, 10 ಫೆಬ್ರವರಿ 2018 (06:46 IST)
ಬೆಂಗಳೂರು : ಬಿಗ್ ಬಾಸ್ ರಿಯಾಲಿಟಿ ಶೋ ನ ಸೀಸನ್ 4 ರ ವಿನ್ನರ್ ನಟ ಹಾಗೂ ನಿರ್ದೇಶಕ ಪ್ರಥಮ್ ಅವರು ಇನ್ಮುಂದೆ ಯಾವುದೇ ಕಾರ್ಯಕ್ರಮಕ್ಕೆ ತನ್ನನ್ನು ಕರೆಯುದಾದ್ರೆ ಹಣ ಕೊಟ್ಟರೆ ಮಾತ್ರ ಬರುವುದಾಗಿ ತಿಳಿಸಿದ್ದಾರೆ.


ಪ್ರಥಮ್ ಅವರು ಈ ರೀತಿಯಾಗಿ ನಿರ್ಧಾರ ತೆಗೆದುಕೊಳ್ಳಲು ಕಾರಣವೆನೆಂದರೆ ಅವರು ಮಂಗಳೂರಿನ ಬಳಿ ಇರುವ ಅನಾಥಾಶ್ರಮಕ್ಕೆ ತಮಗೆ ಬರುವ ಹಣದಲ್ಲಿ ಅರ್ಧ ನೀಡಲು  ನಿರ್ಧರಿಸಿದ್ದಾರೆ. ಈ ಬಗ್ಗೆಅವರು  ತಮ್ಮ ಫೇಸ್ ಬುಕ್ ನಲ್ಲಿ ‘ಇನ್ಮೇಲೆ ನನ್ನ ಕಾರ್ಯಕ್ರಮಕ್ಕೆ ಕರೆಯೋದಾದರೆ ಈ ಆಶ್ರಮಕ್ಕೆ ದುಡ್ಡು ಕೊಡಲೇಬೇಕು. ಇಲ್ಲ ಅಂದರೆ ನಾನು ಬರಲ್ಲ. ನಿಮ್ಮೆಲ್ಲರಲ್ಲೂ ಒಂದು ಮನವಿ, ಆ ಮುಸ್ಲಿಂ ಸಹೋದರಿ ತಬಸ್ಸುಮ್ ರಿಗೆ ಅಭಿನಂದಿಸುತ್ತಾ ದಯವಿಟ್ಟು ಈ ಖಾತೆಗೆ ನಿಮ್ಮ ಕೈಲಾದ ಸಹಾಯ ಮಾಡಿ. ನಿಮ್ಮ ಸಂಪೂರ್ಣ ದುಡ್ಡು ಆ ಮಕ್ಕಳ ನೆಮ್ಮದಿಯ ನಾಳಿನ ಬದುಕಿಗೆ ಆಗುತ್ತದೆ. ಆ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಫೋಟೋ ಮರೆಮಾಚಲಾಗಿದೆ. ಇನ್ಮೇಲೆ ನನ್ನ ಕಾರ್ಯಕ್ರಮಕ್ಕೆ ಕರೆದರೆ ಇಲ್ಲಿಗೂ ಸ್ವಲ್ಪ ದುಡ್ಡು ಕೊಡಲೇಬೇಕು.’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments