ಪುನೀತ್ ಅಭಿಮಾನಿಗಳು ಟ್ವೀಟರ್ ನಲ್ಲಿ ‘ರಚಿತಾ ಬೇಡ ‘ ಎಂಬ ಅಭಿಯಾನವನ್ನು ಶುರು ಮಾಡಿದ್ದು ಯಾಕೆ?

Webdunia
ಸೋಮವಾರ, 19 ಮಾರ್ಚ್ 2018 (06:29 IST)
ಬೆಂಗಳೂರು : ಪುನೀತ್ ರಾಜ್ ಕುಮಾರ್ ಅಭಿನಯಿಸುತ್ತಿರುವ ‘ನಟಸಾರ್ವಭೌಮ’ ಚಿತ್ರದ ಟೈಟಲ್ ಬಗ್ಗೆ ಇತ್ತಿಚೆಗೆ ವಿರೋಧ ವ್ಯಕ್ತವಾಗಿದ್ದು ಇದೀಗ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾದ  ರಚಿತಾ ರಾಮ್ ಅವರು ಚಿತ್ರಕ್ಕೆ ನಾಯಕಿಯಾಗಿ ಬೇಡವೆಂದು ಪುನೀತ್ ಅಭಿಮಾನಿಗಳು ಹೇಳುತ್ತಿದ್ದಾರೆ.


ಈ ಬಗ್ಗೆ ಪುನೀತ್ ಅವರ ಅಭಿಮಾನಿಗಳು ಟ್ವೀಟರ್ ನಲ್ಲಿ‘ರಚಿತಾ ಬೇಡ ‘ ಎಂಬ ಅಭಿಯಾನವನ್ನು ಕೂಡ ಆರಂಭಿಸಿದ್ದು, ಈ ಮೂಲಕ ಅಪ್ಪು ಅವರ ಮುಂದಿನ ಚಿತ್ರಕ್ಕೆ ರಚಿತಾರಾಮ್ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಿರುವ ಬಗ್ಗೆ ಅಭಿಮಾನಿಗಳಲ್ಲಿ ಅಸಮಾಧಾನ ಬುಗಿಲೆದ್ದಿದ್ದು ದಯವಿಟ್ಟು ನಾಯಕಿಯನ್ನು‌ ಬದಲಿಸಬೇಕೆಂದು ಕೇಳಿಕೊಂಡಿದ್ದಾರೆ. ಇದಕ್ಕೆ ಸ್ಪಷ್ಟ ಕಾರಣವೆನೆಂಬುದು ತಿಳಿದುಬಂದಿಲ್ಲ. ಆದರೆ ಅಭಿಮಾನಿಗಳ ಈ ಅಸಮಾಧಾನ ಚಿತ್ರದ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಚಿತ್ರತಂಡ ರಚಿತಾ ರಾಮ್ ಅವರನ್ನು ಹೊರಕಳುಹಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರದ ಅಭಿನಯಕ್ಕೆ ಪ್ರಶಂಸೆ ಬೆನ್ನಲ್ಲೇ ಬಾಲಿವುಡ್‌ಗೆ ಜಿಗಿದ ರುಕ್ಮಿಣಿ ವಸಂತ್

ಕೆಜಿಎಫ್‌ ಚಾಪ್ಟರ್‌ 2 ಸಹ ನಿರ್ದೇಶಕ ಬಾಳಲ್ಲಿ ಇದೆಂಥಾ ದುರಂತ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

ಮುಂದಿನ ಸುದ್ದಿ
Show comments