Webdunia - Bharat's app for daily news and videos

Install App

ಕಾಳಿ ಮಠದ ಸ್ವಾಮೀಜಿ ರಿಷಿ ಕುಮಾರ್ ಅವರನ್ನು ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ತರಾಟೆಗೆ ತೆಗೆದುಕೊಂಡಿರುವುದಕ್ಕೆ ಕಾರಣವೇನು?

Webdunia
ಶನಿವಾರ, 10 ಮಾರ್ಚ್ 2018 (06:08 IST)
ಬೆಂಗಳೂರು : ಇತ್ತಿಚಿಗೆ ಪುನೀತ್ ರಾಜ್ ಕುಮಾರ್ ಹಾಗೂ ತಮನ್ನಾ ಅವರು ನಟಿಸಿದ ಖಾಸಗಿ ಕಂಪೆನಿಯೊಂದರ ಜಾಹೀರಾತಿನ ವಿರುದ್ಧ ಕಾಳಿ ಮಠದ ಸ್ವಾಮೀಜಿ ರಿಷಿ ಕುಮಾರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.


ಈ ಜಾಹೀರಾತಿನಲ್ಲಿ ನಾಡ ಪ್ರಭು ಕೆಂಪೇಗೌಡರನ್ನು ದುರಪಯೋಗಪಡಿಸಿಕೊಂಡಿದ್ದಾರೆ ಎಂದು ರಿಷಿ ಕುಮಾರ್ ಸ್ವಾಮೀಜಿ ಆರೋಪಿಸಿ ಈ ಜಾಹೀರಾತನ್ನು ಹಿಂಪಡೆಯಬೇಕು ಇಲ್ಲವಾದಲ್ಲಿ ಉಗ್ರಸ್ವರೂಪದ ಹೋರಾಟ ಮಾಡುವುದಾಗಿ ತಿಳಿಸಿದ್ದರು. ಈ ಬಗ್ಗೆ ಮಾತನಾಡಿದ ಸ್ವಾಮೀಜಿ, ‘ ಈ ಜಾಹೀರಾತಿಗೆ ಕನ್ನಡಿಗರ ವಿರೋಧವಾಗಬಾರದು ಎಂದು ಪುನೀತ್ ಅವರನ್ನು ಅಸ್ತ್ರವಾಗಿ ಉಪಯೋಗಿಸಿಕೊಂಡಿದ್ದಾರೆ. ಪುನೀತ್ ಅವರಿಗೆ ಇಂತಹ ಸೂಕ್ಷ್ಮ ಸಂಗತಿ ಅರ್ಥವಾಗದೆ ಹೋದದ್ದು ನಿಜಕ್ಕೂ ದುಃಖದ ಸಂಗತಿ ‘ ಎಂದು ಹೇಳಿದ್ದರು. ಈ ಮಾತನ್ನು ಕೇಳಿದ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಸ್ವಾಮೀಜಿಯನ್ನು ಹಿಗ್ಗಾಮಗ್ಗಾ ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಸ್ವಾಮಿಜಿಗೆ  ಫೋನ್ ಮಾಡಿ ಪುನೀತ್ ಅವರ ಬಳಿ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ. ನಂತರ ಸ್ವಾಮೀಜಿ ಫೇಸ್ ಬುಕ್ ಲೈವ್ ಗೆ ಬಂದು ತನಗೆ ಬೇಸರವಿರುವುದು ಪುನೀತ್ ಅವರ ಮೇಲಲ್ಲಾ, ಪೋತಿಸ್ ಮಾಲೀಕರ ಮೇಲೆ ಎಂದು ಹೇಳಿ ಕ್ಷಮೆಯಾಚಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಒಟ್ಟಿಗೆ ಫೋಸ್ ಕೊಟ್ಟ ಶ್ರೀಲೀಲಾ, ಸಮಂತಾ ರುತ್ ಪ್ರಭು, ಹಾಟ್‌ ಲುಕ್‌ಗೆ ಎಲ್ಲರೂ ಫಿದಾ

ಮುಂದಿನ ಸುದ್ದಿ
Show comments