ಸ್ಯಾಂಡಲ್ ವುಡ್ ನ ಸ್ಟಾರ್ ಗಳು ಬೀದಿ ನಾಟಕವಾಡಲು ಮುಂದಾಗಿದ್ದು ಯಾಕೆ ಗೊತ್ತಾ...?

Webdunia
ಶನಿವಾರ, 3 ಫೆಬ್ರವರಿ 2018 (11:29 IST)
ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಮಿಂಚಿದ ಸ್ಟಾರ್ಸ್ ಗಳೀಗ ಬೀದಿ ನಾಟಕ ಮಾಡಲು ಮುಂದಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.


ಕೆಪಿಸಿಸಿ ಚುನಾವಣೆಗಾಗಿ ಸ್ಟಾರ್‍ಗಳಿಂದ ಬೀದಿ ನಾಟಕ ಮಾಡಿಸಲು ಮುಂದಾಗಿದ್ದು, ಸ್ಯಾಂಡಲ್‍ವುಡ್ ಕ್ವೀನ್ ರಮ್ಯಾ , ಶಶಿಕುಮಾರ್, ಸಚಿವೆ ಉಮಾಶ್ರೀ, ಹಿರಿಯ ನಟಿ ಜಯಮಾಲ, ಮಾಲಾಶ್ರೀ, ಭಾವನ, ಅಭಿನಯ ಸಾಧುಕೋಕಿಲ ಸೇರಿದಂತೆ ಹಲವಾರು ನಟ ನಟಿಯರು ರಾಜ್ಯದ ನಾನಾ ಭಾಗಗಳಲ್ಲಿ ಬೀದಿ ನಾಟಕ ಮಾಡಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಜನಮತಕ್ಕಾಗಿ ಸ್ಯಾಂಡಲ್‍ವುಡ್ ಸ್ಟಾರ್‍ಗಳು ಬೀದಿ ಬೀದಿಯಲ್ಲಿ ಸರ್ಕಾರದ ಸಾಧನೆಯನ್ನ ತಮ್ಮ ಆ್ಯಕ್ಟಿಂಗ್ ಮೂಲಕ ತೋರಿಸಬೇಕಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments