Webdunia - Bharat's app for daily news and videos

Install App

ನಟ ಶಿವರಾಜ್ ಕುಮಾರ್ ತನ್ನ ಪುಟ್ಟ ಅಭಿಮಾನಿಯನ್ನು ನೋಡಲು ಮೈಸೂರಿಗೆ ಹೋಗಿದ್ದಾದರೂ ಯಾಕೆ ಗೊತ್ತಾ...?

Webdunia
ಭಾನುವಾರ, 14 ಜನವರಿ 2018 (05:29 IST)
ಮೈಸೂರು : ಸ್ಯಾಡಲ್ ವುಡ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಪಘಾತದಲ್ಲಿ ಕಾಲು ಕಳೆದುಕೊಂಡ ತಮ್ಮ ಪುಟ್ಟ ಅಭಿಮಾನಿಯೊಬ್ಬನನ್ನು ನೋಡಲು ಶನಿವಾರ ಮೈಸೂರಿಗೆ ತೆರಳಿದ್ದಾರೆ.

 
ಸುಮಾರು 7 ತಿಂಗಳ ಹಿಂದೆ ಬಸ್ ಕಂಡಕ್ಟರ್ ನ ನಿರ್ಲಕ್ಷ್ಯದಿಂದ ಬಸ್ ನಿಂದ ಕೆಳಗೆ ಬಿದ್ದು ಕಾಲು ಕಳೆದುಕೊಂಡ ಬಾಲಕ ಉಲ್ಲೇಖ್, ಆಸ್ಪತ್ರೆಯಲ್ಲಿರುವಾಗಲೇ ತನ್ನ ನೆಚ್ಚಿನ ನಟ ಶಿವರಾಜ್ ಕುಮಾರ್ ಅವರನ್ನು ನೋಡಬೇಕು ಎಂದು ಹಂಬಲಿಸುತ್ತಿದ್ದು, ಈ ವಿಷಯವನ್ನು ಮಾಧ್ಯಮಗಳ ಮೂಲಕ ತಿಳಿದುಕೊಂಡ ಶಿವರಾಜ್ ಕುಮಾರ್ ಅವರು ಆತನನ್ನು ಭೇಟಿ ಮಾಡಲು ಮೈಸೂರಿನ ಸರಸ್ವತಿಪುರಂನಲ್ಲಿರುವ ಆತನ ಮನೆಗೆ ಹೋಗಿ ಯೋಗಕ್ಷೇಮ ವಿಚಾರಿಸಿದ್ದಾರೆ.



‘ಜೀವನದಲ್ಲಿ ಒಮ್ಮೆ ಅನಿರೀಕ್ಷಿತ ಕ್ಷಣ ಬರುತ್ತದೆ. ಧೈರ್ಯವಾಗಿ ಜೀವನದಲ್ಲಿ ಮುನ್ನುಗ್ಗಬೇಕು ‘ ಎಂದು ಶಿವರಾಜ್ ಕುಮಾರ್ ಅವರು ಬಾಲಕನಿಗೆ ಧೈರ್ಯ ತುಂಬಿದ್ದಾರೆ. ತನ್ನ ನೆಚ್ಚಿನ ನಟನನ್ನು ಕಂಡು  ಉಲ್ಲೇಖ್ ಕೂಡ ಸಂತೋಷಗೊಂಡಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments