Webdunia - Bharat's app for daily news and videos

Install App

ನಟ ಶಿವರಾಜ್ ಕುಮಾರ್ ತನ್ನ ಪುಟ್ಟ ಅಭಿಮಾನಿಯನ್ನು ನೋಡಲು ಮೈಸೂರಿಗೆ ಹೋಗಿದ್ದಾದರೂ ಯಾಕೆ ಗೊತ್ತಾ...?

Webdunia
ಭಾನುವಾರ, 14 ಜನವರಿ 2018 (05:29 IST)
ಮೈಸೂರು : ಸ್ಯಾಡಲ್ ವುಡ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಪಘಾತದಲ್ಲಿ ಕಾಲು ಕಳೆದುಕೊಂಡ ತಮ್ಮ ಪುಟ್ಟ ಅಭಿಮಾನಿಯೊಬ್ಬನನ್ನು ನೋಡಲು ಶನಿವಾರ ಮೈಸೂರಿಗೆ ತೆರಳಿದ್ದಾರೆ.

 
ಸುಮಾರು 7 ತಿಂಗಳ ಹಿಂದೆ ಬಸ್ ಕಂಡಕ್ಟರ್ ನ ನಿರ್ಲಕ್ಷ್ಯದಿಂದ ಬಸ್ ನಿಂದ ಕೆಳಗೆ ಬಿದ್ದು ಕಾಲು ಕಳೆದುಕೊಂಡ ಬಾಲಕ ಉಲ್ಲೇಖ್, ಆಸ್ಪತ್ರೆಯಲ್ಲಿರುವಾಗಲೇ ತನ್ನ ನೆಚ್ಚಿನ ನಟ ಶಿವರಾಜ್ ಕುಮಾರ್ ಅವರನ್ನು ನೋಡಬೇಕು ಎಂದು ಹಂಬಲಿಸುತ್ತಿದ್ದು, ಈ ವಿಷಯವನ್ನು ಮಾಧ್ಯಮಗಳ ಮೂಲಕ ತಿಳಿದುಕೊಂಡ ಶಿವರಾಜ್ ಕುಮಾರ್ ಅವರು ಆತನನ್ನು ಭೇಟಿ ಮಾಡಲು ಮೈಸೂರಿನ ಸರಸ್ವತಿಪುರಂನಲ್ಲಿರುವ ಆತನ ಮನೆಗೆ ಹೋಗಿ ಯೋಗಕ್ಷೇಮ ವಿಚಾರಿಸಿದ್ದಾರೆ.



‘ಜೀವನದಲ್ಲಿ ಒಮ್ಮೆ ಅನಿರೀಕ್ಷಿತ ಕ್ಷಣ ಬರುತ್ತದೆ. ಧೈರ್ಯವಾಗಿ ಜೀವನದಲ್ಲಿ ಮುನ್ನುಗ್ಗಬೇಕು ‘ ಎಂದು ಶಿವರಾಜ್ ಕುಮಾರ್ ಅವರು ಬಾಲಕನಿಗೆ ಧೈರ್ಯ ತುಂಬಿದ್ದಾರೆ. ತನ್ನ ನೆಚ್ಚಿನ ನಟನನ್ನು ಕಂಡು  ಉಲ್ಲೇಖ್ ಕೂಡ ಸಂತೋಷಗೊಂಡಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಮುಂದಿನ ಸುದ್ದಿ
Show comments