Webdunia - Bharat's app for daily news and videos

Install App

ಬೆಂಗಳೂರಿಗೆ ಬರುತ್ತಾರಂತೆ ತಮಿಳು ನಟ ಸಿಂಬು. ಯಾಕೆ ಗೊತ್ತಾ?

Webdunia
ಗುರುವಾರ, 24 ಮೇ 2018 (16:58 IST)
ಬೆಂಗಳೂರು : ಕಾವೇರಿ ವಿಚಾರವಾಗಿ ಕರ್ನಾಟಕದ ಪರವಾಗಿ ಮಾತನಾಡಿ ಕನ್ನಡಿಗರ ಮನಗೆದ್ದ ತಮಿಳು ನಟ ಸಿಂಬು ಅವರು ಇದೀಗ ಬೆಂಗಳೂರಿಗೆ ಬಂದು ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗ್ತಾರಂತೆ.


ಹೌದು. ನಟ ಸಿಂಬು ಅವರು ಬೆಂಗಳೂರಿಗೆ ಬರುತ್ತಿರುವುದಕ್ಕೂ ಒಂದು ಕಾರಣ ಇದೆ. ಅದೇನೆಂದರೆ ಸಿಂಬು ಇತ್ತೀಚಿಗಷ್ಟೆ ಕನ್ನಡದ  'ಇರುವುದೆಲ್ಲವ ಬಿಟ್ಟು ಇರುವೆ ಬಿಟ್ಟುಕೊಳ್ಳುವುದೇ ಜೀವನ' ಸಿನಿಮಾದ ಒಂದು ಹಾಡು ಹಾಡಿದ್ದರು. ಇದು ಅವರ ಮೊದಲ ಕನ್ನಡ ಹಾಡಾಗಿತ್ತು. ಈ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ಇದೇ ತಿಂಗಳ 25ಕ್ಕೆ ನಡೆಯಲಿದ್ದು ಸಿಂಬು ಅವರೇ ಚಿತ್ರದ ಆಡಿಯೋ ರಿಲೀಸ್ ಕೂಡ ಮಾಡಲಿದ್ದಾರೆ. ಸಿಂಬು ಅವರ ಜೊತೆಗೆ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಹಾಗೂ ಧ್ರುವ ಸರ್ಜಾ ಅವರು ಕೂಡ ಕಾರ್ಯಕ್ರಮದ ಅತಿಥಿ ಆಗಲಿದ್ದು ಈ ಮೂಲಕ ಸಿಂಬು ಈ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments