Webdunia - Bharat's app for daily news and videos

Install App

ನಟ ಅರುಣ್ ಗೌಡ ಅವರಿಗೆ ಕಿಚ್ಚ ಸುದೀಪ್ ಅವರು ಈ ಬಿರುದು ಯಾಕೆ ಕೊಟ್ಟರು…?

Webdunia
ಮಂಗಳವಾರ, 23 ಜನವರಿ 2018 (07:08 IST)
ಬೆಂಗಳೂರು : ‘3 ಗಂಟೆ 30 ದಿನ 30 ಸೆಕೆಂಡು’ ಚಿತ್ರದ ಹೀರೋ ಅರುಣ್ ಗೌಡ ಅವರಿಗೆ ಕಿಚ್ಚ ಸುದೀಪ್ ಅವರು ಹೊಸದೊಂದು ಬಿರುದು ಕೊಟ್ಟಿದ್ದಾರೆ.

 
‘3 ಗಂಟೆ 30 ದಿನ 30 ಸೆಕೆಂಡು’ ಚಿತ್ರ ಭರ್ಜರಿ  ಪ್ರದರ್ಶನ ಕಾಣುತ್ತಿದ್ದು, ಈ ಮಧ್ಯ ಚಿತ್ರದ ಪ್ರಚಾರಕ್ಕಾಗಿ ಬಿಗ್ ಬಾಸ್ ಶೋಗೆ ಬಂದಿದಾಗ ಸುದೀಪ್ ಅವರು ಚಿತ್ರದ ನಾಯಕ ಅರುಣ್ ಗೌಡ ಅವರಿಗೆ ಇನ್-ಕಂಪ್ಲೀಟ್ ಸ್ಟಾರ್ ಎಂಬ ಬಿರುದು ಕೊಟ್ಟಿದ್ದಾರೆ. ಅರುಣ್ ಗೌಡ ಅವರು ಯಾವುದೇ ಕೆಲಸ ಹಿಡಿದರೂ ಅದನ್ನು ಮುಗಿಸುವಷ್ಟರಲ್ಲಿ ಅದು ಅರ್ಧಕ್ಕೆ ನಿಂತು ಹೋಗುತ್ತದೆಯಂತೆ. ಅವರು ಡಿಗ್ರಿ ಕೂಡ ಕಂಪ್ಲೀಟ್ ಮಾಡಲಿಲ್ಲವಂತೆ. ಅವರ ಈ ಕಥೆ ಕೇಳಿದ ಸುದೀಪ್ ಅವರು ಅರುಣ್ ಗೌಡ ಅವರಿಗೆ ಈ ಬಿರುದನ್ನು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೋಡಿ ಮಾಡಲು ರೆಡಿಯಾದ ಶೈನ್ ಶೆಟ್ಟಿ-ಅಂಕಿತ ಅಮರ್ ಜೋಡಿ: ಸೆನ್ಸಾರ್‌ ಪರೀಕ್ಷೆ ಪಾಸಾದ ಜಸ್ಟ್ ಮಾರೀಡ್

ಅಭಿನಯ ಸರಸ್ವತಿ ಬಿ ಸರೋಜಾದೇವಿಗೆ ಇಂದು ಅಂತಿಮ ಕ್ರಿಯೆ

ರಾಜ್‌ಕುಮಾರ್‌, ಪುನೀತ್ ಹಾದಿಯಲ್ಲೇ ನಡೆದ ಸರೋಜಾ ದೇವಿ, ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ

ವಿವಾಹದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಕಪ್ಪು ಸುಂದರಿ ಸ್ಯಾನ್ ರೆಚಲ್‌, ಸಾವಿನ ಸುತ್ತಾ ಹಲವು ಅನುಮಾನ

ಬಿ ಸರೋಜಾದೇವಿ ಕೊನೆಯ ಕ್ಷಣದಲ್ಲಿ ಏನಾಯ್ತು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments