Webdunia - Bharat's app for daily news and videos

Install App

‘ದಿ ವಿಲನ್’ ಚಿತ್ರತಂಡದ ವಿರುದ್ಧ ಕಿಚ್ಚ ಸುದೀಪ್ ಗರಂ ಆಗಿದ್ಯಾಕೆ?

Webdunia
ಬುಧವಾರ, 14 ನವೆಂಬರ್ 2018 (13:30 IST)
ಬೆಂಗಳೂರು : ‘ದಿ ವಿಲನ್’ ಸಿನಿಮಾ ಪ್ರಮೋಟ್ ಕಡಿಮೆ ಮಾಡಿರುವುದೇ ನಟ ಕಿಚ್ಚ ಸುದೀಪ್ ‘ದಿ ವಿಲನ್’ ಚಿತ್ರತಂಡದ ವಿರುದ್ಧ ಗರಂ ಆಗಿದ್ದಾರೆ.


ಹೌದು. ಕಳೆದ ತಿಂಗಳು 18 ರಂದು ‘ದಿ ವಿಲನ್’ ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಿತ್ತು. ಮರಾಠಿ ಪತ್ರಿಕೆಯಲ್ಲಿ `ದಿ ವಿಲನ್’ ಚಿತ್ರದ ಬಗ್ಗೆ ಇದೀಗ ಜಾಹೀರಾತು ಹಾಕುವುದರ  ಮೂಲಕ ಪ್ರಚಾರ ಮಾಡುತ್ತಿದ್ದಾರೆ. ಈ ಬಗ್ಗೆ ನಟ ಸುದೀಪ್ ಅವರು ಸಂತಸ ವ್ಯಕ್ತಪಡಿಸಿದ್ದರೂ ಕೂಡ  ನಮ್ಮಲ್ಲಿ ಸಿನಿಮಾ ಪ್ರಮೋಟ್ ಕಡಿಮೆ ಮಾಡಿರುವುದೇ ಬೇಸರ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ನಟ ಸುದೀಪ್ ಅವರು,’ ದಿ ವಿಲನ್ ಬಗ್ಗೆ ಮರಾಠಿ ಪತ್ರಿಕೆಗಳಲ್ಲಿ ಇಂದಿಗೂ ಪ್ರಚಾರ ಮಾಡುತ್ತಿದ್ದಾರೆ. ಆದರೆ ನಮ್ಮಲ್ಲಿ ಯಾಕಿಲ್ಲ? ಕಳೆದ ಒಂದು ವಾರದಿಂದ ಇದಕ್ಕೆ ಸಂಬಂಧ ಪಟ್ಟವರೆಲ್ಲರೂ ರಿಲ್ಯಾಕ್ಸ್ ಮೂಡ್‍ಗೆ ಹೋದಂತಿದೆ. ನಿಮಗೆ ನಮ್ಮ ವಿಲನ್ ಟೀಮ್ ಸದಸ್ಯರು ಯಾರಾದರೂ ಸಿಕ್ಕಲ್ಲಿ ನಾನು ಅವ್ರನ್ನ ಸಂಪರ್ಕಿಸುವುದಕ್ಕೆ ಪ್ರಯತ್ನ ಪಡುತ್ತಿದ್ದೇನೆ ಅಂತಾ ತಿಳಿಸಿ ಎಂದು ಪರೋಕ್ಷವಾಗಿ ಚಿತ್ರತಂಡಕ್ಕೆ ಟಾಂಗ್ ಕೊಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾದೇವ ಸಕ್ಸಸ್ ಖುಷಿಯಲ್ಲಿದ್ದ ವಿನೋದ್ ಪ್ರಭಾಕರ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಆ ಪಾತ್ರದಲ್ಲಿ ಬೇರೊಬ್ಬರನ್ನು ಊಹಿಸಲು ಸಾಧ್ಯವಿಲ್ಲ: ಕನ್ನಡತಿ ನಿತ್ಯಾ ಮೆನನ್ ಅಭಿನಯವನ್ನು ಕೊಂಡಾಡಿದ ವಿಜಯ್ ಸೇತುಪತಿ

ಆಂಕರ್ ಅನುಶ್ರೀ ಮದುವೆ ಕೊನೆಗೂ ಫಿಕ್ಸ್: ಹುಡುಗ ಯಾರು ನೋಡಿ

ನಟ ದರ್ಶನ್ ಜಾಮೀನು ಭವಿಷ್ಯ ಸುಪ್ರೀಂಕೋರ್ಟ್ ನಲ್ಲಿ: ಡಿಬಾಸ್ ಥೈಲ್ಯಾಂಡ್ ನಲ್ಲಿ

ದಿಯಾ ಖ್ಯಾತಿಯ ದೀಕ್ಷಿತ್‌ಗೆ ಜೋಡಿಯಾಗಿ ರಶ್ಮಿಕಾ ಅಭಿನಯಿಸಿದ ಸಿನಿಮಾದ ಮೊದಲ ಹಾಡು ಬಿಡುಗಡೆ

ಮುಂದಿನ ಸುದ್ದಿ
Show comments