Webdunia - Bharat's app for daily news and videos

Install App

ಟಗರು ಚಿತ್ರದ ನಟಿ ಮಾನ್ವಿತಾ ಪೊಗರು ತೋರಿಸಿದ್ದು ಯಾಕಂತೆ...?

Webdunia
ಭಾನುವಾರ, 7 ಜನವರಿ 2018 (06:54 IST)
ಬೆಂಗಳೂರು : ನಟಿ ಮಾನ್ವಿತಾ ಹರೀಶ್ ಅವರು ಕೆಂಡಸಂಪಿಗೆ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು, ನಂತರ ಅವರಿಗೆ ಸ್ಟಾರ್ ನಟರ ಜೊತೆ ನಟಿಸುವ ಅವಕಾಶ ದೊರೆಯಿತು. ಆದರೆ ಈಗ ಆಕೆಗೆ ಪೊಗರು ಜಾಸ್ತಿಯಾಗಿದೆ ಎಂಬ ಸುದ್ದಿ ಎಲ್ಲಾ ಕಡೆ ಕೇಳಿಬರುತ್ತಿದೆ.

 
ಮಾನ್ವಿತಾ ಹರೀಶ್ ಅವರು ಈಗ ಟಗರು ಚಿತ್ರದಲ್ಲಿ ಬ್ಯೂಸಿಯಾಗಿದ್ದು, ಟಗರು ಚಿತ್ರದಲ್ಲಿ ಅವಕಾಶ ಸಿಕ್ಕ ತಕ್ಷಣ ಇವರಿಗೆ ಪೊಗರು ಜಾಸ್ತಿಯಾಗಿದೆಯಂತೆ. ಏಕೆಂದರೆ ಕನಕ ಚಿತ್ರದ ಪ್ರೋಮೋ ಸಾಂಗ್ ಬಿಡುಗಡೆ ಸಮಾರಂಭದಲ್ಲಿ  ಭಾಗವಹಿಸಿದ್ದ ಈಕೆ ಕನಕ ಸಿನಿಮಾದ ಪೋಸ್ಟರ್ ಗಳಲ್ಲಿ ವಿಜಯ್ ಒಬ್ಬರೇ ರಾರಾಜಿಸುತ್ತಿರುವುದನ್ನು ಕಂಡು ಮಾನ್ವಿತಾ ಅವರು ಕೋಪಗೊಂಡು ಕಾರ್ಯಕ್ರಮದಿಂದ ಹೊರಗೆ ಬರಲು ಮುಂದಾಗಿದ್ದರಂತೆ. ನಂತರ ನಿರ್ದೇಶಕ ಆರ್.ಚಂದ್ರು ಅವರು ನಟಿಯ ಮನವೊಲಿಸಿ ಕಾರ್ಯಕ್ರಮದಲ್ಲಿ ಉಳಿದುಕೊಳ್ಳುವಂತೆ ಮಾಡಿದರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments