ಉಪೇಂದ್ರ ವಿರುದ್ಧ ಟ್ವಿಟಿಗರು ಪುಲ್ ಗರಂ!

Webdunia
ಸೋಮವಾರ, 27 ಆಗಸ್ಟ್ 2018 (08:57 IST)
ಬೆಂಗಳೂರು : ಉಪೇಂದ್ರ ಅವರ ಪ್ರಜಾಕೀಯ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದ ಜನರು ಇದೀಗ ಉಪೇಂದ್ರ ಹಾಗೂ ಅವರ ಪ್ರಜಾಕೀಯ ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ.


ತಮ್ಮದೇ ಆದ ಒಂದು ಪಕ್ಷವನ್ನು ಕಟ್ಟಬೇಕು ಎಂದು ಕನಸುಕಂಡಿದ್ದ ಉಪೇಂದ್ರ ಅವರು ನಂತರ 'ಪ್ರಜಾಕೀಯ ಪಕ್ಷ'ವನ್ನು  ಕಟ್ಟಿ ಬೆಳೆಸಲು ಮುಂದಾದರು. ಇವರ  ಈ  'ಪ್ರಜಾಕೀಯ ಪಕ್ಷ'ಕ್ಕೆ ಜನರ ಬೆಂಬಲ ಕೂಡ ಸಿಕ್ಕಿತ್ತು. ಆದರೆ ಇದೀಗ  ಜನರು ಉಪೇಂದ್ರ ಅವರ ವಿರುದ್ಧ ಫುಲ್ ಗರಂ ಆಗಿದ್ದಾರೆ.


ಇದಕ್ಕೆ ಕಾರಣವೆನೆಂದರೆ ಇತ್ತೀಚೆಗಷ್ಟೆ ಪಾಕಿಸ್ತಾನದಲ್ಲಿ ನೂತನ ಪ್ರಧಾನಮಂತ್ರಿಯಾಗಿ ಇಮ್ರಾನ್ ಖಾನ್ ಅಧಿಕಾರ ಸ್ವೀಕಾರ ಮಾಡಿದ ವೇಳೆ ತಮ್ಮ ಮೊದಲ ಭಾಷಣ ಮಾಡುವಾಗ ಕೆಲವೊಂದಿಷ್ಟು ಪ್ರಜಾಕೀಯದ ರೀತಿಯ ವ್ಯವಸ್ಥೆಯ ಬಗ್ಗೆ ಮಾತನಾಡಿದ್ದರು. ಇದನ್ನು ಉಪೇಂದ್ರ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು.


ಇದಕ್ಕೆ ಕೋಪಗೊಂಡ ಟ್ವಿಟಿಗರು ಪ್ರತಿನಿತ್ಯ ಅದೆಷ್ಟೋ ಸೈನಿಕರು ಪಾಕ್ ವಿರುದ್ಧ ಹೋರಾಡಿ ಸಾವನ್ನಪ್ಪುತ್ತಿದ್ದಾರೆ. ಇದಕ್ಕೆ ಪಾಕ್ ಕಾರಣ ಅವರ ಪರ ಮಾತನಾಡುವ ಮುನ್ನ ಸ್ವಲ್ಪ ಎಚ್ಚರವಿರಲಿ ಅಂತಾ ಒಬ್ಬರು ಹೇಳಿದರೆ, ಇನ್ನು ಗಣಪತಿ ಭಟ್ ಎನ್ನುವವರು ಅಂದು ಪ್ರಜಾಕೀಯ, ಇಂದು ಪ್ರಚಾರಕೀಯ, ನಾಳೆ ಅದೆ ಹೊಲಸು ರಾಜಕೀಯ ಅಂತಾ ಕಮೆಂಟ್ ಹಾಕಿದ್ದಾರೆ. ಆದರೆ ಇದಕ್ಕೆ  ಉಪೇಂದ್ರ ಅವರು ಯಾವುದೇ ರೀತಿಯ ಕಮೆಂಟ್ ಮಾಡಿಲ್ಲ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯ್ ಅವರ ಕೊನೆಯ ಸಿನಿಮಾ ಜಾಗತಿಕವಾಗಿ ಗಳಿಸಿದ್ದೆಷ್ಟು ಗೊತ್ತಾ

ಹೆಸರಿಡದ ಸಿನಿಮಾದ ಸಾಹಸ ಚಿತ್ರೀಕರಣ ವೇಳೆ ಅವಘಡ: ಟಾಲಿವುಡ್‌ ನಟ ಬಾಲಯ್ಯಗೆ ಶಸ್ತ್ರಚಿಕಿತ್ಸೆ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ಮುಂದಿನ ಸುದ್ದಿ
Show comments