Webdunia - Bharat's app for daily news and videos

Install App

'ನಮ್ಮೂರ ಹಬ್ಬ'ದಲ್ಲಿ ಉಪೇಂದ್ರ ಅವರ ರಾಜಕೀಯ ಭಾಷಣ ಫ್ಲಾಪ್ ಆಗಿದ್ದು ಯಾಕೆ...?

Webdunia
ಬುಧವಾರ, 24 ಜನವರಿ 2018 (06:33 IST)
ಬೆಂಗಳೂರು : ಬೆಂಗಳೂರಿನಲ್ಲಿ ಪ್ರತಿವರ್ಷದಂತೆ ಈ ವರ್ಷ ಕೂಡ ‘ನಮ್ಮೂರ ಹಬ್ಬ’ ಕಾರ್ಯಕ್ರಮ ನಡೆದಿದ್ದು, ಈ ಬಾರಿ ಸೆಲೆಬ್ರಿಟಿ ಕಡೆಯಿಂದ ರಿಯಲ್ ಸ್ಟಾರ್ ಉಪೇಂದ್ರ ಅವರು ಆಗಮಿಸಿದ್ದರು.


ಕಾರ್ಯಕ್ರಮಕ್ಕೆ ಆಗಮಿಸಿದ್ದ ಉಪೇಂದ್ರ  ಅವರನ್ನು ಜನರು ಸಂತೋಷದಿಂದ ಸ್ವಾಗತಿಸಿದ್ದು, ಅವರು ಜನರನ್ನುದ್ದೇಶಿಸಿ ಮಂಗಳೂರು ಭಾಷೆಯಲ್ಲಿ ಮಾತನಾಡಿದ್ದನ್ನು ಕೇಳಿ ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತು. ಆದರೆ ಉಪೇಂದ್ರ ಅವರು ರಾಜಕೀಯದ ಬಗ್ಗೆ ಮಾತನಾಡಿದಾಗ ಜನರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಇದನ್ನು ಕಂಡು ನಂತರ ಅವರು ರಾಜಕೀಯದ ಬಗ್ಗೆ ಮಾತನಾಡುವುದನ್ನು ಬಿಟ್ಟು ಮತ್ತೆ ಸಿನಿಮಾ ಡೈಲಾಗ್ ಗಳನ್ನು ಹೇಳಿದಾಗ ಜನರು ಮತ್ತೆ ಸಂತೋಷಗೊಂಡರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments