Webdunia - Bharat's app for daily news and videos

Install App

ಖಳನಟ ವಜ್ರಮುನಿ ಕುಟುಂಬ ಪೊಲೀಸ್​ ಠಾಣೆ ಮೆಟ್ಟಿಲೇರಿದ್ಯಾಕೆ?

Webdunia
ಶನಿವಾರ, 14 ಜುಲೈ 2018 (07:29 IST)
ಬೆಂಗಳೂರು : ಕನ್ನಡ ಚಿತ್ರರಂಗದ ಖಾತ್ಯ ಖಳನಟ ವಜ್ರಮುನಿ ಅವರ ಕುಟುಂಬದವರು ಚಿತ್ರತಂಡವೊಂದರ ವಿರುದ್ಧ ಪೊಲೀಸ್​ ಠಾಣೆಯಲ್ಲಿ  ದೂರು ನೀಡಿದ್ದಾರೆ.


ಸಂಪತ್​ ಎನ್ನುವವರು ತಮ್ಮ ಚಿತ್ರಕ್ಕೆ 'ವಜ್ರಮುನಿ' ಎಂದು ಹೆಸರಿಟ್ಟಿದ್ದರು. ಆದರೆ ಚಿತ್ರಕ್ಕೆ ಟೈಟಲ್ ಇಡುವಾಗ ವಜ್ರಮುನಿ ಕುಟುಂಬದವರ  ಅನುಮತಿ ಪಡೆಯದೆ ಇದ್ದದ್ದುಈ ವಿವಾದಕ್ಕೆ ಕಾರಣವಾಗಿದೆ.


ತಮ್ಮ ಅನುಮತಿ ಪಡೆಯದೇ ಚಿತ್ರಕ್ಕೆ 'ವಜ್ರಮುನಿ' ಎಂದು ಹೆಸರಿಟ್ಟಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ವಜ್ರಮುನಿ ಪತ್ನಿ ಲಕ್ಷ್ಮಿ ದೇವಿ ಹಾಗುಅವರ ಪುತ್ರ ಜಗದೀಶ್​​ ಚಲನ ಚಿತ್ರ ವಾಣಿಜ್ಯ ಮಂಡಳಿ ಹಾಗೂ ಬೆಂಗಳೂರು ಪೊಲೀಸ್​ ಆಯಕ್ತರಿಗೆ ದೂರುಕೊಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments