Webdunia - Bharat's app for daily news and videos

Install App

ವಿಜಯ್ ಸೇತುಪತಿ ‘ವಡಚೆನ್ನೈ’ ಚಿತ್ರತಂಡದಿಂದ ಹೊರಬರಲು ಕಾರಣವೇನು ಗೊತ್ತಾ?

Webdunia
ಶುಕ್ರವಾರ, 8 ಜನವರಿ 2021 (15:08 IST)
ಚೆನ್ನೈ : ನಟ ಧನುಷ್ ಹಾಗೂ ನಟ ವಿಜಯ್ ಸೇತುಪತಿ ಇಬ್ಬರು ತಮಿಳು ಚಿತ್ರರಂಗದ ಪ್ರಮುಖ ನಟರು. ಇವರಿಬ್ಬರೂ ಒಟ್ಟಿಗೆ ವೆಟ್ರಿ ಮಾರನ್ ನಿರ್ದೇಶನದ ವಡಚೆನ್ನೈ ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ಭಾವಿಸಲಾಗಿತ್ತು. ಆದರೆ ವಿಜಯ್ ಸೇತುಪತಿ ಅವರು ಈ ಚಿತ್ರದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ಹೌದು. ವಿಜಯ್ ಸೇತುಪತಿ ಅವರು ಶೂಟಿಂಗ್ ಗಾಗಿ ಒಂದು ವಾರ ವಡಚೆನ್ನೈ ಚಿತ್ರದ ಸೆಟ್ ಹೋದಾಗ ನಟ ಧನುಷ್ ಒಂದು ದಿನವೂ ಶೂಟಿಂಗ್ ಗೆ  ಬಂದಿರಲಿಲ್ಲವಂತೆ. ಹಾಗಾಗಿ ವಿಜಯ್ ಸೇತುಪತಿ ಅವರು ಬೇಸರದಿಂದ ಚಿತ್ರತಂಡ ತೊರೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಆದರೆ ಇದೀಗ ನಟ ವಿಜಯ್ ಸೇತುಪತಿ ವೆಟ್ರಿ ಮಾರನ್ ಚಿತ್ರದಲ್ಲಿ ನಟಿಸಲಿದ್ದಾರೆ, ಈ ಚಿತ್ರದಲ್ಲಿ ನಿರ್ದೇಶಕ ಭಾರತಿ ರಾಜ ಕೂಡ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
i

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments