ವಿಜಯ್ ಸೇತುಪತಿ ‘ವಡಚೆನ್ನೈ’ ಚಿತ್ರತಂಡದಿಂದ ಹೊರಬರಲು ಕಾರಣವೇನು ಗೊತ್ತಾ?

Webdunia
ಶುಕ್ರವಾರ, 8 ಜನವರಿ 2021 (15:08 IST)
ಚೆನ್ನೈ : ನಟ ಧನುಷ್ ಹಾಗೂ ನಟ ವಿಜಯ್ ಸೇತುಪತಿ ಇಬ್ಬರು ತಮಿಳು ಚಿತ್ರರಂಗದ ಪ್ರಮುಖ ನಟರು. ಇವರಿಬ್ಬರೂ ಒಟ್ಟಿಗೆ ವೆಟ್ರಿ ಮಾರನ್ ನಿರ್ದೇಶನದ ವಡಚೆನ್ನೈ ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ಭಾವಿಸಲಾಗಿತ್ತು. ಆದರೆ ವಿಜಯ್ ಸೇತುಪತಿ ಅವರು ಈ ಚಿತ್ರದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ಹೌದು. ವಿಜಯ್ ಸೇತುಪತಿ ಅವರು ಶೂಟಿಂಗ್ ಗಾಗಿ ಒಂದು ವಾರ ವಡಚೆನ್ನೈ ಚಿತ್ರದ ಸೆಟ್ ಹೋದಾಗ ನಟ ಧನುಷ್ ಒಂದು ದಿನವೂ ಶೂಟಿಂಗ್ ಗೆ  ಬಂದಿರಲಿಲ್ಲವಂತೆ. ಹಾಗಾಗಿ ವಿಜಯ್ ಸೇತುಪತಿ ಅವರು ಬೇಸರದಿಂದ ಚಿತ್ರತಂಡ ತೊರೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಆದರೆ ಇದೀಗ ನಟ ವಿಜಯ್ ಸೇತುಪತಿ ವೆಟ್ರಿ ಮಾರನ್ ಚಿತ್ರದಲ್ಲಿ ನಟಿಸಲಿದ್ದಾರೆ, ಈ ಚಿತ್ರದಲ್ಲಿ ನಿರ್ದೇಶಕ ಭಾರತಿ ರಾಜ ಕೂಡ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
i

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಣಬೀರ್ ಕಪೂರ್ ದೈವದ ಅಪಹಾಸ್ಯ ಮಾಡುತ್ತಿದ್ದಾಗ ಸುಮ್ಮನಿದ್ರಾ ರಿಷಬ್ ಶೆಟ್ಟಿ: ಅಸಲಿ ವಿಡಿಯೋ ಇಲ್ಲಿದೆ

ರಣವೀರ್ ಸಿಂಗ್ ದೈವವನ್ನು ಅನುಕರಿಸಿ, ದೆವ್ವ ಎಂದರೂ ನಗುತ್ತಲೇ ಕೂತಾ ರಿಷಬ್ ಶೆಟ್ಟಿ, ಭಾರೀ ಆಕ್ರೋಶ

ಕಳೆದ ಸೀಸನ್‌ನಲ್ಲಿ ಧೂಳೇಬ್ಬಿಸಿದ ಈ ಜೋಡಿ , ಇನ್ಮುಂದೆ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

ಖ್ಯಾತ ಹಾಸ್ಯ ಕಲಾವಿದ ಉಮೇಶ್‌ ಇನ್ನಿಲ್ಲ, ಕಲಾ ಬದುಕಿಗೆ ಎಂಟ್ರಿ ಕೊಟ್ಟಿದೆ ರೋಚಕ

ನಿಮಗೂ ರೆಸ್ಟೋರೆಂಟ್‌ನಲ್ಲಿ ಹೀಗೇ ನಡೆಸಿಕೊಂಡರೆ ಒಕೆ ನಾ, ಗಿಲ್ಲಿಗೆ ಕಿಚ್ಚ ಸುದೀಪ್ ಪ್ರಶ್ನೆ

ಮುಂದಿನ ಸುದ್ದಿ
Show comments