ಮುಂಬೈ ಬೀದಿಗಳಲ್ಲಿ ನಟ ಸುಶಾಂತ್ ಸಿಂಗ್ ಹೋರ್ಡಿಂಗ್ ಯಾಕೆ?

Webdunia
ಶುಕ್ರವಾರ, 2 ಅಕ್ಟೋಬರ್ 2020 (22:40 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸ್ ತನಿಖೆಯನ್ನು ಸಿಬಿಐ ನಡೆಸುತ್ತಿದೆ.

ಈ ನಡುವೆ ನಟ ಸುಶಾಂತ್ ಅವರ ಅಭಿಮಾನಿಗಳು ನಟನ ಸಾವಿಗೆ ನ್ಯಾಯ ಕೋರಿ ಮುಂಬೈ ಬೀದಿಗಳಲ್ಲಿ ಹೋರ್ಡಿಂಗ್ ಹಾಕಿದ್ದಾರೆ.

ಮುಂಬೈ ಬೀದಿಗಳಲ್ಲಿ ಹಾಕಲಾಗಿರುವ ಹೋರ್ಡಿಂಗ್ ಗಳ ಫೋಟೊಗಳನ್ನು ನಟನ ಸಹೋದರಿ ಶ್ವೇತಾ  ಸಿಂಗ್ ಕೀರ್ತಿ ಶೇರ್ ಮಾಡಿಕೊಂಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸಕ್ರಿಯವಾಗಿರುವ ಸುಶಾಂತ್ ಸಿಂಗ್ ರಜಪೂತ್ ಅವರ ಯುಎಸ್ ಮೂಲದ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಅವರು ತಮ್ಮ ಟ್ವಿಟ್ಟರ್ ನಲ್ಲಿ ಮುಂಬೈನಲ್ಲಿ ಇರಿಸಲಾಗಿರುವ ಹೋರ್ಡಿಂಗ್ ಗಳನ್ನು ತಮ್ಮ ಸಹೋದರರಿಗಾಗಿ ಹಂಚಿಕೊಂಡಿದ್ದಾರೆ. ದಿವಂಗತ ನಟನ ಅಭಿಮಾನಿಗಳು ಅವರಿಗೆ ನ್ಯಾಯ ಕೋರಿ ಮುಂಬೈನಾದ್ಯಂತ ಹೋರ್ಡಿಂಗ್‌ಗಳನ್ನು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಮುಂದಿನ ಸುದ್ದಿ
Show comments