Webdunia - Bharat's app for daily news and videos

Install App

ಮಹೇಶ್ ಬಾಬು ಜೊತೆ ಚಿತ್ರ ಮಾಡಲು ಹೊರಟ ತ್ರಿವಿಕ್ರಮ್ ಮೇಲೆ ರಾಜಮೌಳಿ ಬೇಸರಗೊಂಡಿದ್ದೇಕೆ?

Webdunia
ಸೋಮವಾರ, 3 ಮೇ 2021 (07:03 IST)
ಹೈದರಾಬಾದ್ : ಕಳೆದ ವರ್ಷ ರಾಜಮೌಳಿ ಅವರು ಸೂಪರ್ ಸ್ಟಾರ್ ಮಹೇಶ್ ಬಾಬು ಅವರೊಂದಿಗೆ ಯೋಜನೆ ಮಾಡಲು ನಿರ್ಧರಿಸಿದ್ದರು. ಮತ್ತು ಮಹೇಶ್ ಬಾಬು ಅವರನ್ನು ರಹಸ್ಯ ಏಜೆಂಟ್ ಆಗಿ ಪ್ರಸ್ತುತಪಡಿಸಲಾಗುವುದು ಎಂದು ಹೇಳಿದ್ದರು.

ಆದರೆ ನಿನ್ನೆ ತ್ರಿವಿಕ್ರಮ್ ಶ್ರೀನಿವಾಸ್ ಅವರು ಮಹೇಶ್ ಬಾಬು ಅವರೊಂದಿಗೆ ಕೆಲಸ ಮಾಡಲು ಹೊರಟಿರುವುದು ಖಚಿತಪಡಿಸಿದ್ದಾರೆ. ಈ ಚಿತ್ರದಲ್ಲಿ ಮಹೇಶ್ ಬಾಬು ಅವರು ಏಜೆಂಟ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ಮಾಡಿದ್ದಾರೆ.

ಈಗಾಗಲೇ ಮಹೇಶ್ ಬಾಬು ಅವರೊಂದಿಗೆ ಈ ಪಾತ್ರವನ್ನು ಮಾಡಬೇಕೆಂದುಕೊಂಡಿದ್ದ ತ್ರಿವಿಕ್ರಮ್ ಶ್ರೀನಿವಾಸ್ ಅವರು ಅಸಮಾಧಾನಗೊಂಡಿದ್ದಾರೆ. ಅದಕ್ಕಾಗಿ ರಾಜಮೌಳಿ ಅವರು ಮತ್ತೊಂದು ಸ್ಕ್ರಿಪ್ಟ್ ಹುಡುಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments