Webdunia - Bharat's app for daily news and videos

Install App

ನಿಧಿ ಸುಬ್ಬಯ್ಯರವರ ಈ ಫೋಟೋ ಚರ್ಚೆಗೆ ಕಾರಣವಾಗಿದ್ದಾದರೂ ಯಾಕೆ?

Webdunia
ಭಾನುವಾರ, 5 ಆಗಸ್ಟ್ 2018 (06:55 IST)
ಮೈಸೂರು : ನಟಿ ನಿಧಿ ಸುಬ್ಬಯ್ಯ ಮೈಸೂರು ಅರಮನೆಯ ದರ್ಬಾರ್ ಹಾಲ್ ನಲ್ಲಿ ತೆಗೆಸಿಕೊಂಡಿರುವ ಫೋಟೋಗಳು ಇದೀಗ ಬಾರೀ ಚರ್ಚೆಗೆ ಕಾರಣವಾಗಿದೆ.


ಹೌದು.  ಮೈಸೂರು ಅರಮನೆಯ ಕೆಲವು ಕಡೆ ಫೋಟೋ ತೆಗೆಯಲು ನಿಷೇಧ ಹೇರಲಾಗಿದೆ. ಆದರೆ ನಟಿ ನಿಧಿ ಸುಬ್ಬಯ್ಯ ಇತ್ತೀಚಿಗೆ ಮೈಸೂರು ಅರಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅರಮನೆಯ ದರ್ಬಾರ್ ಹಾಲ್ ನಲ್ಲಿ ಕುಳಿತು  ಫೋಟೋಗಳನ್ನು ತೆಗೆಸಿಕೊಂಡಿದ್ದು, ಅದನ್ನು ಇನ್ಸ್ಟಗ್ರಾಂನಲ್ಲಿ ಅಪ್ ಲೋಡ್ ಮಾಡಿದ್ದಾರೆ.


ಇದು ಈಗ ಬಾರೀ ಚರ್ಚೆಗೆ ಕಾರಣವಾಗಿದ್ದು, ದರ್ಬಾರ್ ಹಾಲ್  ಫೋಟೋ ತೆಗೆಯಲು ನಿಷೇದಿತ ಪ್ರದೇಶವೇ ? ಅಲ್ಲವೇ? ಎಂಬ ಗೊಂದಲ ಹಲವರಲ್ಲಿ ಮೂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅರಮನೆಯ ಭದ್ರತೆಯ ಎಸಿಪಿ ಶೈಲೇಂದ್ರ, “ಈ ಪ್ರದೇಶದಲ್ಲಿ ಫೋಟೋಗೆ ನಿಷೇದವಿಲ್ಲ. ಆದರೆ ನವರಾತ್ರಿ ಸಂದರ್ಭದಲ್ಲಿ ಚಿನ್ನದ ಸಿಂಹಾಸನ ಹಾಗೂ ಚಿನ್ನದ ಅಂಬಾರಿ ಇಡುವ ಕೆಲವು ಪ್ರದೇಶಗಳಲ್ಲಿ ಮಾತ್ರ ಪೋಟೋ ತೆಗೆಯುವಂತಿಲ್ಲ “ ಎಂದು ಸ್ಪಷ್ಟನೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments