ರಾಜಮೌಳಿ, ರಾಮ್ ಚರಣ್ ಜೊತೆ ಜ್ಯೂ.ಎನ್ ಟಿಆರ್ ಮಿಸ್ಸಿಂಗ್!

Webdunia
ಬುಧವಾರ, 1 ಮಾರ್ಚ್ 2023 (09:10 IST)
ಹೈದರಾಬಾದ್: ಇತ್ತೀಚೆಗೆ ಅಮೆರಿಕಾದಲ್ಲಿ ಭಾರತದ ಆರ್ ಆರ್ ಆರ್ ಸಿನಿಮಾ ಐದು ವಿಭಾಗಗಳಲ್ಲಿ ಎಚ್ ಸಿಎ ಸಿನಿಮಾ ಪ್ರಶಸ್ತಿ ಪಡೆದುಕೊಂಡಿತ್ತು.

ಪ್ರತಿಷ್ಠಿತ ಸಿನಿಮಾ ಪ್ರಶಸ್ತಿ ಸಮಾರಂಭದಲ್ಲಿ ನಿರ್ದೇಶಕ ರಾಜಮೌಳಿ, ಸಂಗೀತ ನಿರ್ದೇಶಕ ಕೀರವಾಣಿ ಮತ್ತು ನಾಯಕ ನಟರಲ್ಲೊಬ್ಬರಾದ ರಾಮ್ ಚರಣ್ ತೇಜಾ ಮಾತ್ರ ಕಾಣಿಸಿಕೊಂಡಿದ್ದರು. ಆದರೆ ಜ್ಯೂ.ಎನ್ ಟಿಆರ್ ಈ ಬಳಗದಲ್ಲಿರಲಿಲ್ಲ.

ಈ ಬಗ್ಗೆ ತಾರಕ್ ಅಭಿಮಾನಿಗಳು ಸೋಷಿಯಲ್ ಮೀಡಿಯಾ ಮೂಲಕ ಪ್ರಶ್ನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಎಚ್ ಸಿಎ ನಾವು ಜ್ಯೂ.ಎನ್ ಟಿಆರ್ ಗೂ ಕರೆ ನೀಡಿದ್ದೆವು. ಆದರೆ ಅವರು ಭಾರತದಲ್ಲಿ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರಿಂದ ಆಗಮಿಸಿರಲಿಲ್ಲ. ಮುಂದೆ ಅವರ ಪಾಲಿನ ಪ್ರಶಸ್ತಿಯನ್ನು ಅವರಿಗೆ ತಲುಪಿಸಲಾಗುವುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೆಬೆಲ್‌ ಸ್ಟಾರ್‌ ಪ್ರಭಾಸ್‌ ಅಭಿಮಾನಿಗಳಿಗೆ ಶಾಕ್‌: ಕುದುರೆ ಸವಾರಿ ವೇಳೆ ಗಾಯಗೊಂಡ ನೆಚ್ಚಿನ ನಟ

DBoss: ಜೈಲಿನಲ್ಲಿದ್ದರೂ ಬಾಸ್ ಬರ್ತ್ ಡೇ ಮರೆಯದ ದರ್ಶನ್ ಫ್ಯಾನ್ಸ್

ಬಾಲಿವುಡ್‌ ನಟ ರಣವೀರ್ ಸಿಂಗ್‌ಗೆ ಮತ್ತೇ ಬೆದರಿಕೆ ಕರೆ

ಅವಳಿ ಮಕ್ಕಳಿಗೆ ನಾಮಕರಣ ಮಾಡಿದ ರಾಮ್‌ಚರನ್‌, ಉಪಾಸನಾ

ಸಾಹಸಸಿಂಹ ಸೇರಿದಂತೆ ಹಲವು ಹಿಟ್‌ ಸಿನಿಮಾ ನೀಡಿದ ನಿರ್ದೇಶಕ ಜೋ ಸೈಮನ್‌ ಇನ್ನಿಲ್ಲ

ಮುಂದಿನ ಸುದ್ದಿ
Show comments