ರಾಜಮೌಳಿ, ರಾಮ್ ಚರಣ್ ಜೊತೆ ಜ್ಯೂ.ಎನ್ ಟಿಆರ್ ಮಿಸ್ಸಿಂಗ್!

Webdunia
ಬುಧವಾರ, 1 ಮಾರ್ಚ್ 2023 (09:10 IST)
ಹೈದರಾಬಾದ್: ಇತ್ತೀಚೆಗೆ ಅಮೆರಿಕಾದಲ್ಲಿ ಭಾರತದ ಆರ್ ಆರ್ ಆರ್ ಸಿನಿಮಾ ಐದು ವಿಭಾಗಗಳಲ್ಲಿ ಎಚ್ ಸಿಎ ಸಿನಿಮಾ ಪ್ರಶಸ್ತಿ ಪಡೆದುಕೊಂಡಿತ್ತು.

ಪ್ರತಿಷ್ಠಿತ ಸಿನಿಮಾ ಪ್ರಶಸ್ತಿ ಸಮಾರಂಭದಲ್ಲಿ ನಿರ್ದೇಶಕ ರಾಜಮೌಳಿ, ಸಂಗೀತ ನಿರ್ದೇಶಕ ಕೀರವಾಣಿ ಮತ್ತು ನಾಯಕ ನಟರಲ್ಲೊಬ್ಬರಾದ ರಾಮ್ ಚರಣ್ ತೇಜಾ ಮಾತ್ರ ಕಾಣಿಸಿಕೊಂಡಿದ್ದರು. ಆದರೆ ಜ್ಯೂ.ಎನ್ ಟಿಆರ್ ಈ ಬಳಗದಲ್ಲಿರಲಿಲ್ಲ.

ಈ ಬಗ್ಗೆ ತಾರಕ್ ಅಭಿಮಾನಿಗಳು ಸೋಷಿಯಲ್ ಮೀಡಿಯಾ ಮೂಲಕ ಪ್ರಶ್ನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಎಚ್ ಸಿಎ ನಾವು ಜ್ಯೂ.ಎನ್ ಟಿಆರ್ ಗೂ ಕರೆ ನೀಡಿದ್ದೆವು. ಆದರೆ ಅವರು ಭಾರತದಲ್ಲಿ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರಿಂದ ಆಗಮಿಸಿರಲಿಲ್ಲ. ಮುಂದೆ ಅವರ ಪಾಲಿನ ಪ್ರಶಸ್ತಿಯನ್ನು ಅವರಿಗೆ ತಲುಪಿಸಲಾಗುವುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೈವದ ಅನುಕರಣೆ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದ ರಣವೀರ್‌ಗೆ ಕೋರ್ಟ್ ಮಹತ್ವದ ಸೂಚನೆ

ತಂದೆಯ ಹುಟ್ಟುಹಬ್ಬದ ದಿನ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿವರಾಜ್‌ಕುಮಾರ್‌

ಕನ್ನಡ ಹಾಡು ಹಾಡಲು ನಟ ಮೋಹನ್ ಲಾಲ್ ಎಷ್ಟು ಶ್ರಮಪಟ್ಟಿದ್ದರು ಎನ್ನುವುದಕ್ಕೆ ಇದೇ ಸಾಕ್ಷಿ Video

ತಮನ್ನಾ ಕಾಲಿಗೆ ಅಡ್ಡ ಬಿದ್ದು ಕ್ಷಮೆಯಾಚಿಸಲು ಸಿದ್ದ: ಹಿರಿಯ ನಟ ಅನ್ನು ಕಪೂರ್ ಹೀಗೆ ಹೇಳಿದ್ಯಾಕೆ

ಮೊನಲಿಸಾ ವಿಚಾರಣೆಗೆ ಹಾಜರಾಗಲು ಆಗುವುದಿಲ್ಲ ಎಂದ ಫರ್ಮಾನ್ ಖಾನ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments