Webdunia - Bharat's app for daily news and videos

Install App

ಕಟ್ಟಪ್ಪ ಯಾಕೆ ಬಾಹುಬಲಿಯನ್ನು ಕೊಂದ? ಸ್ವತಃ ಕಟ್ಟಪ್ಪನೇ ಹೇಳಿದ ಉತ್ತರ ನೋಡಿ!

Webdunia
ಬುಧವಾರ, 8 ಮಾರ್ಚ್ 2017 (09:51 IST)
ಹೈದರಾಬಾದ್:  ‘ಬಾಹುಬಲಿ’ ಭಾಗ 1 ಸಿನಿಮಾ ಮುಗಿದ ನಂತರ ಎಲ್ಲರ ಪ್ರಶ್ನೆ ಕಟ್ಟಪ್ಪ ಯಾಕೆ ಬಾಹುಬಲಿಯನ್ನು ಕೊಂದ? ಎಂದಾಗಿತ್ತು. ಇದು ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗಿತ್ತು. ಆ ಪ್ರಶ್ನೆಗೆ ಸ್ವತಃ ಕಟ್ಟಪ್ಪ ಉತ್ತರಿಸಿದ್ದಾರೆ ನೋಡಿ.

 
ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ಗೂ ಎಲ್ಲಿ ಹೋದರೂ ಇದೇ ಪ್ರಶ್ನೆ ಎದುರಾಗುತ್ತಿತ್ತಂತೆ. ಅದಕ್ಕೇ ಅವರು ಉತ್ತರ ಕೊಟ್ಟಿದ್ದಾರೆ. ಆದರೆ ಭಾರೀ ಖುಷಿಯಾಗಬೇಕಿಲ್ಲ. ಯಾಕೆಂದರೆ ಅವರು “ನನ್ನ ನಿರ್ದೇಶಕರು ಬಾಹುಬಲಿಯನ್ನು ಕೊಲ್ಲಲು ಹೇಳಿದ್ದರು. ಅದಕ್ಕೇ ಕೊಂದೆ” ಎಂದಿದ್ದಾರೆ.

ಹಿಂದೊಮ್ಮೆ ನಿರ್ದೇಶಕ ರಾಜಮೌಳಿ ಕೂಡಾ ಇದೇ ರೀತಿಯ ಉತ್ತರ ಹೇಳಿದ್ದರು. ಇದೀಗ ಕಟ್ಟಪ್ಪ ಕೂಡಾ ಹಾಗೇ ಹೇಳಿದ್ದಾರೆ. ನಾನು ನನ್ನ ಮನೆಯಲ್ಲೂ ಈ ಸೀಕ್ರೆಟ್ ಬಿಟ್ಟುಕೊಟ್ಟಿಲ್ಲ. ಜನ ಈ ಬಗ್ಗೆ ಪ್ರಶ್ನೆ ಕೇಳಿದರೆ ನನ್ನ ಪಾತ್ರ ಇಷ್ಟು ಪಾಪ್ಯುಲರ್ ಆಗಿದೆಯಲ್ಲಾ ಎಂದು ಖುಷಿಪಡುತ್ತೇನೆ. ನಿಜವಾದ ಕಾರಣ ಬಾಹುಬಲಿ ಎರಡನೇ ಭಾಗದಲ್ಲಿ ಥಿಯೇಟರ್ ನಲ್ಲೇ ಹೋಗಿ ನೋಡಿ  ಎಂದು ಸತ್ಯರಾಜ್ ಡೈಲಾಗ್ ಹೊಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments