Webdunia - Bharat's app for daily news and videos

Install App

ಪ್ರಕಾಶ್ ರೈಗೆ ಕಿಚ್ಚ ಸುದೀಪ್ ಈ ಬಿರುದು ಕೊಟ್ಟಿದ್ದೇಕೆ?!

Webdunia
ಸೋಮವಾರ, 5 ಫೆಬ್ರವರಿ 2018 (11:39 IST)
ಬೆಂಗಳೂರು: ಸದಾ ಬಲಪಂಥೀಯ ವಿರೋಧಿ ಹೇಳಿಕೆಗಳಿಂದಲೇ ಇತ್ತೀಚೆಗೆ ಸುದ್ದಿ ಮಾಡುತ್ತಿರುವ ಪ್ರಕಾಶ್ ರೈ ಇದೀಗ ಮತ್ತೊಂದು ಕಾರಣಕ್ಕೆ ಸುದ್ದಿಯಾಗಿದ್ದಾರೆ.  ಅದಕ್ಕೆ ಕಿಚ್ಚ ಸುದೀಪ್ ಕೂಡಾ ಹೊಗಳಿದ್ದಾರೆ.
 

ಪ್ರಕಾಶ್ ರೈ ಬರೆದ ಇರುವುದೆಲ್ಲವ ಬಿಟ್ಟು.. ಎಂಬ ಪುಸ್ತಕವೊಂದು ಬಿಡುಗಡೆಯಾಗುತ್ತಿದೆ. ಈ ಬಗ್ಗೆ ತಮ್ಮ ಟ್ವಿಟರ್ ಪೇಜ್ ನಲ್ಲಿ ಶುಭ ಹಾರೈಸಿರುವ ಕಿಚ್ಚ, ಬಹುಭಾಷಾ ತಾರೆಗೆ ಹೊಸದೊಂದು ಬಿರುದನ್ನೂ ಕೊಟ್ಟಿದ್ದಾರೆ.

ಪ್ರಕಾಶ್ ರೈ ನಡೆದಾಡುವ ಹಾರ್ಡ್ ಡಿಸ್ಕ್ ಎಂದು ಕಿಚ್ಚ ಸುದೀಪ್ ಕೊಂಡಾಡಿದ್ದಾರೆ. ಪುಸ್ತಕದ ಯಶಸ್ಸಿಗೆ ಶುಭ ಕೋರಿದ ಕಿಚ್ಚ ಸುದೀಪ್, ಪ್ರಕಾಶ್ ರೈ ಎಂದರೆ ಜ್ಞಾನ, ಪ್ರತಿಭೆಯ ಬಂಡಾವಿದ್ದಂತೆ ಎಂದು ಕೊಂಡಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments