Webdunia - Bharat's app for daily news and videos

Install App

ಕೆಜಿಎಫ್ 2 ನಲ್ಲಿ ಸಂಜಯ್ ದತ್ ನಟಿಸಬಾರದಂತೆ! ಕೋರ್ಟ್ ನಲ್ಲಿ ದೂರು ದಾಖಲಾಗಲು ಕಾರಣ ಇಲ್ಲಿದೆ

Webdunia
ಮಂಗಳವಾರ, 18 ಆಗಸ್ಟ್ 2020 (09:44 IST)
ಬೆಂಗಳೂರು: ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾದಲ್ಲಿ ಸಂಜಯ್ ದತ್ ಅಧೀರ ಪಾತ್ರಧಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ ಅವರು ಈ ಸಿನಿಮಾದಲ್ಲಿ ನಟಿಸಬಾರದು ಎಂದು ಕರ್ನಾಟಕ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಕೇಸ್ ದಾಖಲಿಸಲಾಯಿತು.


ಇಷ್ಟಕ್ಕೂ ಸಂಜಯ್ ದತ್ ಅವರು ಕೆಜಿಎಫ್ 2 ಸಿನಿಮಾದಲ್ಲಿ ನಟಿಸಬಾರದು ಎಂದು ಕೇಸ್ ದಾಖಲಾಗಲು ನಿಜ ಕಾರಣವೇನು ಗೊತ್ತಾ? ಇದಕ್ಕೆ ಸಂಜಯ್ 1993 ಮುಂಬೈ ಬಾಂಬ್ ಸ್ಪೋಟ ಪ್ರಕರಣದಲ್ಲಿ ಆರೋಪಿಯಾಗಿದ್ದಿದ್ದು.

ಆದರೆ ಈ ಅರ್ಜಿಯನ್ನು ತಳ್ಳಿ ಹಾಕಿದ ಹೈ ಕೋರ್ಟ್ ‘ಯಾವುದೇ ಪ್ರಕರಣದಲ್ಲಿ ಆರೋಪಿಯಾಗಿದ್ದವರು ಅಥವಾ ಶಿಕ್ಷೆ ಅನುಭವಿಸಿದವರು ಸಿನಿಮಾದಲ್ಲಿ ಅಭಿನಯಿಸಬಾರದು ಎಂದು ಯಾವ ಕಾನೂನಿನಲ್ಲಿದೆ’ ಎಂದು ಪ್ರಶ್ನಿಸಿದೆ. ಇದರೊಂದಿಗೆ ಸಂಜಯ್ ಅಭಿನಯಿಸುವುದರಿಂದ ಎದುರಾಗಬಹುದಾಗಿದ್ದ ಕಾನೂನು ಸಂಕಷ್ಟ ದೂರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments