ನಿತಿನ್ ಸಿನಿಮಾದಿಂದ ಹೊರನಡೆದಿದ್ದೇಕೆ ರಶ್ಮಿಕಾ ಮಂದಣ್ಣ?

Webdunia
ಶುಕ್ರವಾರ, 14 ಜುಲೈ 2023 (09:00 IST)
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ತೆಲುಗಿನ ನಿತಿನ್ ನಾಯಕರಾಗಿರುವ ಸಿನಿಮಾದಿಂದ ಹೊರನಡೆದಿದ್ದಾರೆ. ಇದಕ್ಕೆ ಕಾರಣ ಈಗ ಬಯಲಾಗಿದೆ.

ನಿತಿನ್ ನಾಯಕರಾಗಿ ವೆಂಕಿ ಕಡಮುಲ ನಿರ್ದೇಶಕರಾಗಿರುವ ಭೀಷ್ಮ ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿದ್ದರು. ಆ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಯಶಸ್ವಿಯಾಗಿತ್ತು. ಇದೀಗ ಅದೇ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಸೆಟ್ಟೇರಿದೆ. ಆ ಸಿನಿಮಾದ ಮುಹೂರ್ತದಲ್ಲೂ ರಶ್ಮಿಕಾ ಭಾಗಿಯಾಗಿದ್ದರು.

ಆದರೆ ಸಡನ್ ಆಗಿ ರಶ್ಮಿಕಾ ಸಿನಿಮಾದಿಂದ ಹೊರನಡೆದಿದ್ದು ಆ ಜಾಗಕ್ಕೆ ಶ್ರೀಲೀಲಾ ಬಂದಿದ್ದಾರೆ. ಅಷ್ಟಕ್ಕೂ ರಶ್ಮಿಕಾ ಸಿನಿಮಾದಿಂದ ಹೊರನಡೆಯಲು ಕಾರಣ ಡೇಟ್ಸ್ ಸಮಸ್ಯೆ ಎನ್ನಲಾಗಿದೆ. ರಶ್ಮಿಕಾ ಈಗಾಗಲೇ ಹಲವು ಸಿನಿಮಾಗಳಿಗೆ ಸಹಿ ಹಾಕಿದ್ದಾರೆ. ಈ ನಡುವೆ ನಿತಿನ್ ಸಿನಿಮಾಗೆ ಡೇಟ್ಸ್ ಹೊಂದಾಣಿಕೆಯಿಂದಾಗಿ ರಶ್ಮಿಕಾ ಹೊರಬಂದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments