Webdunia - Bharat's app for daily news and videos

Install App

ನಿತಿನ್ ಸಿನಿಮಾದಿಂದ ಹೊರನಡೆದಿದ್ದೇಕೆ ರಶ್ಮಿಕಾ ಮಂದಣ್ಣ?

Webdunia
ಶುಕ್ರವಾರ, 14 ಜುಲೈ 2023 (09:00 IST)
ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ ತೆಲುಗಿನ ನಿತಿನ್ ನಾಯಕರಾಗಿರುವ ಸಿನಿಮಾದಿಂದ ಹೊರನಡೆದಿದ್ದಾರೆ. ಇದಕ್ಕೆ ಕಾರಣ ಈಗ ಬಯಲಾಗಿದೆ.

ನಿತಿನ್ ನಾಯಕರಾಗಿ ವೆಂಕಿ ಕಡಮುಲ ನಿರ್ದೇಶಕರಾಗಿರುವ ಭೀಷ್ಮ ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿದ್ದರು. ಆ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಯಶಸ್ವಿಯಾಗಿತ್ತು. ಇದೀಗ ಅದೇ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಸೆಟ್ಟೇರಿದೆ. ಆ ಸಿನಿಮಾದ ಮುಹೂರ್ತದಲ್ಲೂ ರಶ್ಮಿಕಾ ಭಾಗಿಯಾಗಿದ್ದರು.

ಆದರೆ ಸಡನ್ ಆಗಿ ರಶ್ಮಿಕಾ ಸಿನಿಮಾದಿಂದ ಹೊರನಡೆದಿದ್ದು ಆ ಜಾಗಕ್ಕೆ ಶ್ರೀಲೀಲಾ ಬಂದಿದ್ದಾರೆ. ಅಷ್ಟಕ್ಕೂ ರಶ್ಮಿಕಾ ಸಿನಿಮಾದಿಂದ ಹೊರನಡೆಯಲು ಕಾರಣ ಡೇಟ್ಸ್ ಸಮಸ್ಯೆ ಎನ್ನಲಾಗಿದೆ. ರಶ್ಮಿಕಾ ಈಗಾಗಲೇ ಹಲವು ಸಿನಿಮಾಗಳಿಗೆ ಸಹಿ ಹಾಕಿದ್ದಾರೆ. ಈ ನಡುವೆ ನಿತಿನ್ ಸಿನಿಮಾಗೆ ಡೇಟ್ಸ್ ಹೊಂದಾಣಿಕೆಯಿಂದಾಗಿ ರಶ್ಮಿಕಾ ಹೊರಬಂದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೇ ಹಾಜರಾದ ವಿಜಯ್ ದೇವರಕೊಂಡ ಹೀಗಂದ್ರು

ದರ್ಶನ್‌ಗಾಗಿ ದೇವರಲ್ಲಿ ನನ್ನದೊಂದು ಪ್ರಾರ್ಥನೆ ಇದ್ದೇ ಇರುತ್ತದೆ: ವಿಜಯ್ ರಾಘವೇಂದ್ರ

ಉಪೇಂದ್ರಗೆ ಜೋಡಿಯಾದ ಮಾಲಾಶ್ರೀ ಮಗಳು ಆರಾಧನಾ, ವಯಸ್ಸಿನ ಅಂತರ ಬಗ್ಗೆ ಚಿತ್ರತಂಡ ಹೀಗೇ ಹೇಳಿದ್ದು

ಮುಂದಿನ ಸುದ್ದಿ
Show comments