Webdunia - Bharat's app for daily news and videos

Install App

ಡಿಕೆಶಿ-ಎಸ್ ನಾರಾಯಣ್ ಭೇಟಿ ರಹಸ್ಯ ಬಯಲು

Webdunia
ಬುಧವಾರ, 14 ಜುಲೈ 2021 (09:54 IST)
ಬೆಂಗಳೂರು: ಹಿರಿಯ ನಿರ್ದೇಶಕ ಎಸ್. ನಾರಾಯಣ್ ಇತ್ತೀಚೆಗೆ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ಇದೇ ಕಾರಣಕ್ಕೆ!


ನಾರಾಯಣ್ ನಿರ್ದೇಶನದ ಡೆಡ್ಲಿ ಆದಿತ್ಯ-ಅದಿತಿ ಪ್ರಭುದೇವ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘5 ಡಿ’ ಚಿತ್ರದ ಫಸ್ಟ್ ಲುಕ್ ನಿನ್ನೆ ಹೊರಬಂದಿದೆ. ಈ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು ಡಿಕೆಶಿ.

ಇದೇ ವಿಚಾರಕ್ಕೆ ಆಹ್ವಾನಿಸಲು ನಾರಾಯಣ್ ಅವರನ್ನು ಭೇಟಿಯಾಗಿದ್ದರು ಎಂಬುದು ಈಗ ಪಕ್ಕಾ ಆಗಿದೆ. ಇನ್ನು, 5 ಡಿ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಇದರ ಬೆನ್ನಲ್ಲೇ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಇದೇ ವರ್ಷ ಚಿತ್ರ ತೆರೆ ಕಾಣಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯಶ್ 'ಕೆಜಿಎಫ್' ಪೂರ್ವದ ಜನಪ್ರಿಯತೆ ಕುರಿತಾದ ಈಗಿನ ಚರ್ಚೆ ಹಾಸ್ಯಾಸ್ಪದ ಎಂದ ರಾಮ್ ಗೋಪಾಲ್ ವರ್ಮಾ

ವಿಚ್ಛೇದನಕ್ಕೆ ಹೈಕೋರ್ಟ್ ಅಸ್ತು ಬೆನ್ನಲ್ಲೇ ದುನಿಯಾ ವಿಜಯ್ ಫೋಸ್ಟ್‌

ಟಾಕ್ಸಿಕ್ ಒಂದು ವಾರದಲ್ಲಿ ಗಳಿಸಿದ್ದೆಷ್ಟು, ಬಜೆಟ್ ಎಷ್ಟಾಗಿತ್ತು ಇಲ್ಲಿದೆ ವಿವರ

ವಿಜಯ್‌-ನಾಗರತ್ನ ವೈವಾಹಿಕ ಸಂಬಂಧಕ್ಕೆ ಕೊನೆಗೂ ತೆರೆ: ಪತ್ನಿಗೆ ₹2 ಕೋಟಿ ಜೀವನಾಂಶ ನೀಡಲು ಹೈಕೋರ್ಟ್‌ ಆದೇಶ

ಯಶ್ ಜೊತೆ ಕಿಯಾರಾ ಬೋಲ್ಡ್ ಸೀನ್, ತಮನ್ನಾ ಜೊತೆ ಸಿದ್ಧಾರ್ಥ್ ಬೆಡ್ ರೂಂ ಸೀನ್: ಏನು ನಡೀತಿದೆ ಇಲ್ಲಿ ಎಂದ ನೆಟ್ಟಿಗರು Video

ಮುಂದಿನ ಸುದ್ದಿ
Show comments