ಡಿಕೆಶಿ-ಎಸ್ ನಾರಾಯಣ್ ಭೇಟಿ ರಹಸ್ಯ ಬಯಲು

Webdunia
ಬುಧವಾರ, 14 ಜುಲೈ 2021 (09:54 IST)
ಬೆಂಗಳೂರು: ಹಿರಿಯ ನಿರ್ದೇಶಕ ಎಸ್. ನಾರಾಯಣ್ ಇತ್ತೀಚೆಗೆ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ಇದೇ ಕಾರಣಕ್ಕೆ!


ನಾರಾಯಣ್ ನಿರ್ದೇಶನದ ಡೆಡ್ಲಿ ಆದಿತ್ಯ-ಅದಿತಿ ಪ್ರಭುದೇವ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘5 ಡಿ’ ಚಿತ್ರದ ಫಸ್ಟ್ ಲುಕ್ ನಿನ್ನೆ ಹೊರಬಂದಿದೆ. ಈ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು ಡಿಕೆಶಿ.

ಇದೇ ವಿಚಾರಕ್ಕೆ ಆಹ್ವಾನಿಸಲು ನಾರಾಯಣ್ ಅವರನ್ನು ಭೇಟಿಯಾಗಿದ್ದರು ಎಂಬುದು ಈಗ ಪಕ್ಕಾ ಆಗಿದೆ. ಇನ್ನು, 5 ಡಿ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಇದರ ಬೆನ್ನಲ್ಲೇ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಇದೇ ವರ್ಷ ಚಿತ್ರ ತೆರೆ ಕಾಣಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಲೆಕ್ಷನ್‌ನಲ್ಲಿ ದಾಖಲೆ ಮೇಲೆ ದಾಖಲೆಯ ಬರೆಯುತ್ತಿರುವ ಧುರಂಧರ್ 2: ಮೂರು ದಿನಗಳಲ್ಲಿ ಬಾಚಿದ್ದೆಷ್ಟು ಗೊತ್ತಾ

ಧುರಂಧರ ದಿ ರಿವೆಂಜ್ ಹೊಗಳಿದ ಸೌತ್ ನಟರನ್ನು ಪ್ರಶ್ನಿಸಿದ ಪ್ರಕಾಶ್ ರಾಜ್

ಅಲ್ಲು ಸಿರಿಶ್ ಪತ್ನಿ ನೋಟ ಈ ರೀತಿ ಟ್ರೋಲ್ ಆಗುವುದಾ, Video

ತಮ್ಮ ಮಗುವಿಗೆ ಅಜ್ಜಿ ಹೆಸರಿಟ್ಟ ಭಾವನಾ ರಾಮಣ್ಣ

ದೀಪಿಕಾ ಪಡುಕೋಣೆ ಪತಿ ರಣವೀರ್ ಸಿಂಗ್ ನಟಿಸಿರುವ ಧುರಂಧರ್ ಸಿನಿಮಾ ಬಗ್ಗೆ ಯಾಕೆ ಮಾತಾಡ್ತಿಲ್ಲ: ನೆಟ್ಟಿಗರ ಪ್ರಶ್ನೆ

ಮುಂದಿನ ಸುದ್ದಿ
Show comments