Webdunia - Bharat's app for daily news and videos

Install App

ವಿಕ್ರಾಂತ್ ರೋಣ ಟಿಕೆಟ್ ದರ ಕಡಿಮೆಯಾಗಿದ್ದು ಯಾಕೆ?

Webdunia
ಮಂಗಳವಾರ, 9 ಆಗಸ್ಟ್ 2022 (08:50 IST)
ಬೆಂಗಳೂರು: ಕಿಚ್ಚ ಸುದೀಪ್ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಥಿಯೇಟರ್ ನಲ್ಲಿ ಈಗಲೂ ಉತ್ತಮ ಪ್ರದರ್ಶನ ಕಾಣುತ್ತಿದೆ.

ಈ ನಡುವೆ ಚಿತ್ರದ ಟಿಕೆಟ್ ದರ ಕಡಿತಗೊಳಿಸಲಾಗಿದೆ ಎಂದು ಚಿತ್ರತಂಡ ಪ್ರಕಟಣೆ ನೀಡಿದೆ. ಇದಕ್ಕೆ ಕಾರಣ ಪೈರಸಿ ಕಾಟ ಎಂಬ ಉತ್ತರ ಸಿಕ್ಕಿದೆ.

ಚಿತ್ರ ಬಿಡುಗಡೆಯಾದ ದಿನವೇ ಪೈರಸಿಕೋರರು ಆನ್ ಲೈನ್ ನಲ್ಲಿ ಹರಿಯಬಿಟ್ಟಿದ್ದರು. ಇದರಿಂದ ಚಿತ್ರತಂಡಕ್ಕೆ ಸಮಸ್ಯೆಯಾಗಿತ್ತು. ಹಾಗಿದ್ದರೂ ವಿಕ್ರಾಂತ್ ರೋಣ ಈಗಾಗಲೇ 150 ಕೋಟಿ ರೂ. ಗಳಿಸಿ ಲಾಭ ಮಾಡಿಕೊಂಡಿದೆ. ಹೀಗಾಗಿ ಚಿತ್ರದ ಟಿಕೆಟ್ ದರವನ್ನು 150 ರೂ. ನಿಂದ 100 ರೂ.ಗೆ ಕಡಿತ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನಪ್ರಿಯತೆಯಲ್ಲಿರುವಾಗಲೇ ನಂದಗೋಕುಲ ಧಾರವಾಹಿ ಬಿಟ್ಟ ಕೇಶವ ಪಾತ್ರಧಾರಿ: ಇದರ ಹಿಂದಿದೆ ಬಲವಾದ ಕಾರಣ

ಟಾಕ್ಸಿಕ್ ಸಿನಿಮಾಗೆ ನೆಗೆಟಿವ್ ವಿಮರ್ಶೆ ಬರ್ತಿದೆಯಲ್ಲಾ ಅಂದ್ರೆ ಶಿವಣ್ಣ ಹೇಳಿದ್ದೇನು ನೋಡಿ: Video

ಟಾಕ್ಸಿಕ್ ಮೂರನೇ ದಿನದ ಗಳಿಕೆ ಎಷ್ಟು: ಯಶ್ ಸಿನಿಮಾಗೆ ಇಂದು, ನಾಳೆ ಮಹತ್ವದ ದಿನ

Toxic ಒಂದು ಅಸಾಮಾನ್ಯ, ಶ್ಲಾಘನೀಯ, ಯಶ್ ಪ್ರಯತ್ನವನ್ನು ಕೊಂಡಾಡಿದ ಕಿಚ್ಚ ಸುದೀಪ್‌ ಮೆಚ್ಚುಗೆ

‌ಎಂ.ಎಸ್. ಸುಬ್ಬುಲಕ್ಷ್ಮಿ ಜೀವನ ಚರಿತ್ರೆ ಪಾತ್ರಕ್ಕೆ ಸಾಲು ಸಾಲು ನಟಿಯರ ಹೆಸರುಗಳ ನಡುವೆ ಕೊಡಗಿನ ಬೆಡಗಿಗೆ ಒಲಿಯಿತಾ ಆಫರ್‌

ಮುಂದಿನ ಸುದ್ದಿ
Show comments