Webdunia - Bharat's app for daily news and videos

Install App

ವಿಕ್ರಾಂತ್ ರೋಣ ಟಿಕೆಟ್ ದರ ಕಡಿಮೆಯಾಗಿದ್ದು ಯಾಕೆ?

Webdunia
ಮಂಗಳವಾರ, 9 ಆಗಸ್ಟ್ 2022 (08:50 IST)
ಬೆಂಗಳೂರು: ಕಿಚ್ಚ ಸುದೀಪ್ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಥಿಯೇಟರ್ ನಲ್ಲಿ ಈಗಲೂ ಉತ್ತಮ ಪ್ರದರ್ಶನ ಕಾಣುತ್ತಿದೆ.

ಈ ನಡುವೆ ಚಿತ್ರದ ಟಿಕೆಟ್ ದರ ಕಡಿತಗೊಳಿಸಲಾಗಿದೆ ಎಂದು ಚಿತ್ರತಂಡ ಪ್ರಕಟಣೆ ನೀಡಿದೆ. ಇದಕ್ಕೆ ಕಾರಣ ಪೈರಸಿ ಕಾಟ ಎಂಬ ಉತ್ತರ ಸಿಕ್ಕಿದೆ.

ಚಿತ್ರ ಬಿಡುಗಡೆಯಾದ ದಿನವೇ ಪೈರಸಿಕೋರರು ಆನ್ ಲೈನ್ ನಲ್ಲಿ ಹರಿಯಬಿಟ್ಟಿದ್ದರು. ಇದರಿಂದ ಚಿತ್ರತಂಡಕ್ಕೆ ಸಮಸ್ಯೆಯಾಗಿತ್ತು. ಹಾಗಿದ್ದರೂ ವಿಕ್ರಾಂತ್ ರೋಣ ಈಗಾಗಲೇ 150 ಕೋಟಿ ರೂ. ಗಳಿಸಿ ಲಾಭ ಮಾಡಿಕೊಂಡಿದೆ. ಹೀಗಾಗಿ ಚಿತ್ರದ ಟಿಕೆಟ್ ದರವನ್ನು 150 ರೂ. ನಿಂದ 100 ರೂ.ಗೆ ಕಡಿತ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments