ವಿಕ್ರಾಂತ್ ರೋಣ ಟಿಕೆಟ್ ದರ ಕಡಿಮೆಯಾಗಿದ್ದು ಯಾಕೆ?

Webdunia
ಮಂಗಳವಾರ, 9 ಆಗಸ್ಟ್ 2022 (08:50 IST)
ಬೆಂಗಳೂರು: ಕಿಚ್ಚ ಸುದೀಪ್ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಥಿಯೇಟರ್ ನಲ್ಲಿ ಈಗಲೂ ಉತ್ತಮ ಪ್ರದರ್ಶನ ಕಾಣುತ್ತಿದೆ.

ಈ ನಡುವೆ ಚಿತ್ರದ ಟಿಕೆಟ್ ದರ ಕಡಿತಗೊಳಿಸಲಾಗಿದೆ ಎಂದು ಚಿತ್ರತಂಡ ಪ್ರಕಟಣೆ ನೀಡಿದೆ. ಇದಕ್ಕೆ ಕಾರಣ ಪೈರಸಿ ಕಾಟ ಎಂಬ ಉತ್ತರ ಸಿಕ್ಕಿದೆ.

ಚಿತ್ರ ಬಿಡುಗಡೆಯಾದ ದಿನವೇ ಪೈರಸಿಕೋರರು ಆನ್ ಲೈನ್ ನಲ್ಲಿ ಹರಿಯಬಿಟ್ಟಿದ್ದರು. ಇದರಿಂದ ಚಿತ್ರತಂಡಕ್ಕೆ ಸಮಸ್ಯೆಯಾಗಿತ್ತು. ಹಾಗಿದ್ದರೂ ವಿಕ್ರಾಂತ್ ರೋಣ ಈಗಾಗಲೇ 150 ಕೋಟಿ ರೂ. ಗಳಿಸಿ ಲಾಭ ಮಾಡಿಕೊಂಡಿದೆ. ಹೀಗಾಗಿ ಚಿತ್ರದ ಟಿಕೆಟ್ ದರವನ್ನು 150 ರೂ. ನಿಂದ 100 ರೂ.ಗೆ ಕಡಿತ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಬಾಸ್, ಡಿಬಾಸ್ ಎಂದು ಕೂಗಿದ ಫ್ಯಾನ್ಸ್‌ಗೆ ದರ್ಶನ್ ಬಿಡುಗಡೆ ಬಗ್ಗೆ ಭವಿಷ್ಯ ನುಡಿದ ರವಿಚಂದ್ರನ್

ಲಂಡನ್‌ನಲ್ಲಿ ನೆಲೆಸಿದ್ದರು ಈ ಜಾಗದಲ್ಲಿ ಸಾಮಾನ್ಯರಂತಿರುವ ಅನುಷ್ಕಾ ಶರ್ಮಾ, ವಿರಾಟ್ ಕೊಹ್ಲಿ

ಅಪ್ಪನ ಆರೋಗ್ಯ ವಿಚಾರಿಸಿ ಬೇಸರದಿಂದಲೇ ಹೊರನಡೆದ ನಟ ಸಲ್ಮಾನ್ ಖಾನ್, Video

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆಗೆ ಬರುವವರಿಗೆ ಷರತ್ತುಗಳು ಅನ್ವಯ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಡೇಟ್‌ ಫಿಕ್ಸ್, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments