Webdunia - Bharat's app for daily news and videos

Install App

ತೆಲುಗು, ಕನ್ನಡದಲ್ಲಿ ಮಾತ್ರ ಯುವರತ್ನ ಬಿಡುಗಡೆಗೆ ಸ್ಪಷ್ಟನೆ ಕೊಟ್ಟ ನಿರ್ದೇಶಕರು

Webdunia
ಗುರುವಾರ, 11 ಮಾರ್ಚ್ 2021 (10:12 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಸಿನಿಮಾ ಏಪ್ರಿಲ್ 1 ರಿಂದ ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗುತ್ತಿದೆ.


ಈ ಸಿನಿಮಾ ಎರಡೇ ಭಾಷೆಗಳಲ್ಲಿ ತೆರೆ ಕಾಣುತ್ತಿರುವುದು ಯಾಕೆ? ತೆಲುಗಿನಲ್ಲಿ ಬಿಡುಗಡೆ ಮಾಡಿದ ಮೇಲೆ ತಮಿಳು, ಹಿಂದಿಯಲ್ಲೂ ಬಿಡುಗಡೆ ಮಾಡಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಬಹುದಿತ್ತಲ್ಲವೇ? ಈ ಬಗ್ಗೆ ನಿರ್ದೇಶಕ ಸಂತೋಷ್‍ ಆನಂದ್ ರಾಮ್ ಸ್ಪಷ್ಟನೆ ನೀಡಿದ್ದಾರೆ.

 ಈ ಸಿನಿಮಾವನ್ನು ಕೇವಲ ಕನ್ನಡದಲ್ಲಿ ಚಿತ್ರೀಕರಿಸಲಾಗುತ್ತಿತ್ತು. ಆದರೆ ನಿರ್ಮಾಪಕ ವಿಜಯ್ ಕಿರಗಂದೂರ್ ಸಿನಿಮಾ ನೋಡಿ ತೆಲುಗಿಗೂ ಸೂಟ್ ಆಗಬಹುದು ಎಂದು ಆ ಭಾಷೆಯಲ್ಲೂ ರಿಲೀಸ್ ಮಾಡಲು ನಿರ್ಧರಿಸಿದರು. ಬೇರೆ ಭಾಷೆಗಳಿಗೆ ಇದು ಸೂಟ್ ಆಗುವ ಕತೆಯಲ್ಲ ಎಂದು ಎನಿಸಿತು.

ಹಾಗಾಗಿ ಕನ್ನಡ ಮತ್ತು ತೆಲುಗಿನಲ್ಲಿ ಮಾತ್ರ ಬಿಡುಗಡೆ ಮಾಡಲು ನಿರ್ಧರಿಸಿದೆವು. ಮುಂದಿನ ದಿನಗಳಲ್ಲಿ ಅಂತಹ ಕತೆಯಿದ್ದರೆ ಪ್ಯಾನ್ ಇಂಡಿಯಾ ಸಿನಿಮಾ ಮಾಡಬಹುದು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments