Webdunia - Bharat's app for daily news and videos

Install App

ಹಣಕ್ಕಾಗಿ ಪೀಡಿಸುತ್ತಿದ್ದ ಪತಿಗೆ ಪತ್ನಿ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 30 ಮಾರ್ಚ್ 2021 (06:58 IST)
ಚೆನ್ನೈ : 38 ವರ್ಷದ ವ್ಯಕ್ತಿಯೊಬ್ಬನನ್ನು ಆತನ ಪತ್ನಿ ಮತ್ತು ಸಹೋದರ ಸೇರಿ ಸಿಲಿಂಡರ್ ಸ್ಪೋಟಗೊಳಿಸಿ ಕೊಲೆ ಮಾಡಿದ ಘಟನೆ ಮೈಲಾಪುರ ಪ್ರದೇಶದಲ್ಲಿ ನಡೆದಿದೆ.

ವ್ಯಕ್ತಿ ಪದೇ ಪದೇ ತನ್ನ ಪತ್ನಿಯ ಬಳಿ ಮದ್ಯ ಸೇವಿಸಲು ಹಣ ಕೇಳುತ್ತಿದ್ದನ್ನು. ಇದಕ್ಕೆ ಆಕೆ ನಿರಾಕರಿಸಿದಾಗ ಆಕೆಯನ್ನು ಥಳಿಸುತ್ತಿದ್ದ. ಇದರಿಂದ ಕೋಪಗೊಂಡ ಪತ್ನಿ ತನ್ನ ಸಹೋದರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿಸಿದ್ದಾಳೆ.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಘಟನೆಯ ವೇಳೆ ಪತ್ನಿ ತವರು ಮನೆಯಲ್ಲಿದ್ದ ಕಾರಣ ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದಾಗ ಆಕೆ ಸತ್ಯಾಂಶ ಬಾಯ್ಬಿಟ್ಟಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rohit Basfore: ಸ್ನೇಹಿತರ ಜತೆ ಹೊರಗಡೆ ಹೋದ ಬಾಲಿವುಡ್ ನಟ ರೋಹಿತ್ ಬಾಸ್ಪೋರ್ ಶವವಾಗಿ ಪತ್ತೆ

Drugs Case: ಕೇರಳದ ಖ್ಯಾತ ರಾಪರ್ ವೇದನ್ ಅರೆಸ್ಟ್‌

ತಿರುಪತಿ ತಿಮ್ಮಪ್ಪನ ದರ್ಶನ್ ಪಡೆದ ನಟಿ ಆಶಿಕಾ ರಂಗನಾಥ್‌: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌

ಬಿಜೆಪಿಗೆ ಪ್ರೀತಿ ಜಿಂಟಾ ಸೇರ್ಪಡೆ: ವದಂತಿಗೆ ಕೌಂಟರ್‌ ಕೊಟ್ಟ ಬಾಲಿವುಡ್ ನಟಿ

Prithwi Bhat marriage: ಮದುವೆ ಬಳಿಕ ಗಾಯಕಿ ಪೃಥ್ವಿ ಭಟ್ ಮೊದಲ ಬಾರಿಗೆ ಗಂಡನ ಜೊತೆ ಇರುವ ಫೋಟೋ ರಿವೀಲ್

ಮುಂದಿನ ಸುದ್ದಿ
Show comments