Webdunia - Bharat's app for daily news and videos

Install App

ದರ್ಶನ್ ಗೆ ಧೈರ್ಯ ಹೇಳಲು ಬಂದ ವಿಜಯಲಕ್ಷ್ಮಿ

Krishnaveni K
ಸೋಮವಾರ, 22 ಜುಲೈ 2024 (16:29 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ನೋಡಲು ಇಂದು ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಸಹೋದರ ದಿನಕರ್ ಬಂದಿದ್ದಾರೆ.

ಇದಕ್ಕೆ ಮೊದಲೂ ವಿಜಯಲಕ್ಷ್ಮಿ ಮತ್ತು ದಿನಕರ್ ಒಟ್ಟಿಗೇ ಬಂದು ದರ್ಶನ್ ಗೆ ಧೈರ್ಯ ಹೇಳಿ ಹೋಗಿದ್ದರು. ಕಳೆದ ವಾರವಷ್ಟೇ ವಿಜಯಲಕ್ಷ್ಮಿ ಬಾವ ದಿನಕರ್ ಹಾಗೂ ಪುತ್ರ ವಿನೀಶ್ ಜೊತೆ ಬಂದಿದ್ದರು. ಈ ವೇಳೆ ಜಾಮೀನು ಸದ್ಯಕ್ಕೆ ಸಿಗಲ್ಲ ಎಂಬ ಶಾಕಿಂಗ್ ಸುದ್ದಿಯನ್ನು ದರ್ಶನ್ ಗೆ ಹೇಳಿ ಧೈರ್ಯವಾಗಿರುವಂತೆ ಹೇಳಿದ್ದರು.

ಇಂದು ಮತ್ತೆ ವಿಜಯಲಕ್ಷ್ಮಿ ಪತಿ ಭೇಟಿಗೆ ಬಂದಿದ್ದಾರೆ. ದರ್ಶನ್ ಗೆ ಕಳೆದ ವಾರ ಜ್ವರ ಬಂದಿತ್ತು. ಹೀಗಾಗಿ ಇಂದು ಅವರ ಆರೋಗ್ಯ ವಿಚಾರಿಸಲು ಬಂದಿದ್ದಾರೆ. ಜೊತೆಗೆ ಮುಂದಿನ ಕೋರ್ಟ್ ಕಲಾಪಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಪತಿ ದರ್ಶನ್ ರನ್ನು ಬಿಡಿಸಿಕೊಂಡು ಬರಲು ವಿಜಯಲಕ್ಷ್ಮಿ ಮತ್ತು ಸಹೋದರ ದಿನಕರ್ ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ.

ಇಂದು ದರ್ಶನ್ ರನ್ನು ಭೇಟಿ ಮಾಡಲು ನಟ ವಿನೋದ್ ರಾಜ್ ಕೂಡಾ ಬಂದಿದ್ದರು. ಲೀಲಾವತಿ ಕುಟುಂಬದ ಜೊತೆಗೆ ದರ್ಶನ್ ಗೆ ಮೊದಲಿನಿಂದಲೂ ನಂಟಿದೆ. ಹೀಗಾಗಿ ಇದೇ ಪ್ರೀತಿ ವಿಶ್ವಾಸದಿಂದ ವಿನೋದ್ ರಾಜ್ ಜೈಲಿಗೆ ಬಂದಿದ್ದಾರೆ. ಇನ್ನು ದರ್ಶನ್ ಮನೆ ಊಟಕ್ಕಾಗಿ ಕೋರ್ಟ್ ಮೊರೆ ಹೋಗಿದ್ದು ಅದರ ತೀರ್ಪು ಇನ್ನಷ್ಟೇ ಹೊರಬೀಳಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments