Webdunia - Bharat's app for daily news and videos

Install App

ರಮ್ಯಾಗೆ ಫ್ಯಾನ್ಸ್ ಅಶ್ಲೀಲ ಮೆಸೇಜ್ ನಿಂದ ಸಂಕಷ್ಟಕ್ಕೆ ಸಿಲುಕುತ್ತಾರಾ ದರ್ಶನ್

Krishnaveni K
ಬುಧವಾರ, 30 ಜುಲೈ 2025 (09:17 IST)

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ನಟ ದರ್ಶನ್ ಗೆ ಈಗ ಅಭಿಮಾನಿಗಳು ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿರುವ ವಿಚಾರ ತಲೆನೋವಾಗಿದೆ. ಈ ಪ್ರಕರಣ ದರ್ಶನ್ ಗೆ ಕಂಟಕವಾಗುತ್ತಾ?

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಪ್ರಮುಖ ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದಾರೆ. ಇದೀಗ ಪೊಲೀಸರು ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ತೀರ್ಪು ಬರುವುದೊಂದೇ ಬಾಕಿಯಿದೆ. ಕೋರ್ಟ್ ವಿಚಾರಣೆ ಪೂರ್ಣಗೊಳಿಸಿದ್ದು ತೀರ್ಪು ಕಾಯ್ದಿರಿಸಿತ್ತು.

ಈ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು ಸರಿಯಾಗಿದೆಯೇ ಎಂದು ವಿಚಾರಣೆ ನಡೆಸುವಾಗ ಸುಪ್ರೀಂಕೋರ್ಟ್ ದರ್ಶನ್ ಹಳೆಯ ಕೇಸ್ ಗಳು, ಅವರ ಪೂರ್ವಾಪರವನ್ನೆಲ್ಲಾ ವಿಚಾರಣೆ ನಡೆಸಿದೆ. ಇದು ದರ್ಶನ್ ಗೆ ನಿರ್ಣಾಯಕ ಘಟ್ಟವಾಗಿದ್ದು, ಈ ಹಂತದಲ್ಲಿ ಅಭಿಮಾನಿಗಳು ಮಾಡುವ ಅತಿರೇಕದ ವರ್ತನೆಗಳು ಅವರ ತೀರ್ಪಿನ ಮೇಲೆ ಪರಿಣಾಮ ಬೀರದೇ ಇದ್ದರೂ ವಿಚಾರಣೆ ಹಂತದಲ್ಲಿ ದರ್ಶನ್ ವ್ಯಕ್ತಿತ್ವದ ಬಗ್ಗೆ ಸುಪ್ರೀಂಕೋರ್ಟ್ ಈ ಎಲ್ಲಾ ಅಂಶಗಳನ್ನು ಪರಿಗಣಿಸಬಹುದು. ಹೀಗಾಗಿ ಅಭಿಮಾನಿಗಳ ಅತಿರೇಕದ ವರ್ತನೆ ದರ್ಶನ್ ಗೆ ಮುಳುವಾಗಲೂ ಬಹುದು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯುವ ಪತ್ನಿ ವಿಚಾರವೆತ್ತಿದ್ದಕ್ಕೆ ರೊಚ್ಚಿಗೆದ್ದ ದೊಡ್ಮನೆ ಫ್ಯಾನ್ಸ್

ರಮ್ಯಾ, ಪ್ರಥಮ್ ಡಿಬಾಸ್ ಫ್ಯಾನ್ಸ್ ವಾರ್ ಆಗ್ತಿದ್ದರೆ ದರ್ಶನ್ ಎಲ್ಲಿದ್ದಾರೆ ಗೊತ್ತಾ

ಸುಮ್ಮನೇ ಬಿಡುವ ಮಾತೇ ಇಲ್ಲ: ದರ್ಶನ್ 43 ಅಭಿಮಾನಿಗಳಿಗಾಗಿ ಹುಡುಕಾಟ

ರಮ್ಯಾಗೆ ಫ್ಯಾನ್ಸ್ ಅಶ್ಲೀಲ ಮೆಸೇಜ್ ನಿಂದ ಸಂಕಷ್ಟಕ್ಕೆ ಸಿಲುಕುತ್ತಾರಾ ದರ್ಶನ್

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಮುಂದಿನ ಸುದ್ದಿ
Show comments