ರಮ್ಯಾಗೆ ಫ್ಯಾನ್ಸ್ ಅಶ್ಲೀಲ ಮೆಸೇಜ್ ನಿಂದ ಸಂಕಷ್ಟಕ್ಕೆ ಸಿಲುಕುತ್ತಾರಾ ದರ್ಶನ್

Krishnaveni K
ಬುಧವಾರ, 30 ಜುಲೈ 2025 (09:17 IST)

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ನಟ ದರ್ಶನ್ ಗೆ ಈಗ ಅಭಿಮಾನಿಗಳು ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿರುವ ವಿಚಾರ ತಲೆನೋವಾಗಿದೆ. ಈ ಪ್ರಕರಣ ದರ್ಶನ್ ಗೆ ಕಂಟಕವಾಗುತ್ತಾ?

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಪ್ರಮುಖ ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದಾರೆ. ಇದೀಗ ಪೊಲೀಸರು ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ತೀರ್ಪು ಬರುವುದೊಂದೇ ಬಾಕಿಯಿದೆ. ಕೋರ್ಟ್ ವಿಚಾರಣೆ ಪೂರ್ಣಗೊಳಿಸಿದ್ದು ತೀರ್ಪು ಕಾಯ್ದಿರಿಸಿತ್ತು.

ಈ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು ಸರಿಯಾಗಿದೆಯೇ ಎಂದು ವಿಚಾರಣೆ ನಡೆಸುವಾಗ ಸುಪ್ರೀಂಕೋರ್ಟ್ ದರ್ಶನ್ ಹಳೆಯ ಕೇಸ್ ಗಳು, ಅವರ ಪೂರ್ವಾಪರವನ್ನೆಲ್ಲಾ ವಿಚಾರಣೆ ನಡೆಸಿದೆ. ಇದು ದರ್ಶನ್ ಗೆ ನಿರ್ಣಾಯಕ ಘಟ್ಟವಾಗಿದ್ದು, ಈ ಹಂತದಲ್ಲಿ ಅಭಿಮಾನಿಗಳು ಮಾಡುವ ಅತಿರೇಕದ ವರ್ತನೆಗಳು ಅವರ ತೀರ್ಪಿನ ಮೇಲೆ ಪರಿಣಾಮ ಬೀರದೇ ಇದ್ದರೂ ವಿಚಾರಣೆ ಹಂತದಲ್ಲಿ ದರ್ಶನ್ ವ್ಯಕ್ತಿತ್ವದ ಬಗ್ಗೆ ಸುಪ್ರೀಂಕೋರ್ಟ್ ಈ ಎಲ್ಲಾ ಅಂಶಗಳನ್ನು ಪರಿಗಣಿಸಬಹುದು. ಹೀಗಾಗಿ ಅಭಿಮಾನಿಗಳ ಅತಿರೇಕದ ವರ್ತನೆ ದರ್ಶನ್ ಗೆ ಮುಳುವಾಗಲೂ ಬಹುದು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪರಶುರಾಮನ ಪಾತ್ರಕ್ಕೆ ಮದ್ಯ, ನಾನ್ ವೆಜ್ ಬಿಟ್ಟ ವಿಕ್ಕಿ ಕೌಶಾಲ್: ಪತ್ನಿ ಜೊತೆ ಅದನ್ನೂ ಮಾಡ್ಬೇಡಿ ಎಂದ ನೆಟ್ಟಿಗರು

ಮೊದಲ ಮಗುವಿಗೆ ಜನ್ಮವಿತ್ತ ಕತ್ರಿನಾ ಕೈಫ್: ವಿಕ್ಕಿ ಕೌಶಾಲ್ ಮನೆಯಲ್ಲಿ ಸಂಭ್ರಮ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಡೇಟ್ ಫಿಕ್ಸ್

ಹರೀಶ್ ರಾಯ್ ಅಂತಿಮ ದರ್ಶನಕ್ಕೆ ಬಂದು ಯಶ್ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್

ಅಳುತ್ತಿದ್ದ ಹರೀಶ್ ರಾಯ್‌ ಮಗನ ಕೈಹಿಡಿದು ಧೈರ್ಯ ತುಂಬಿದ ರಾಕಿಬಾಯ್ ಯಶ್‌

ಮುಂದಿನ ಸುದ್ದಿ
Show comments