Webdunia - Bharat's app for daily news and videos

Install App

ಅಭಿಷೇಕ್ ಅಂಬರೀಶ್ ಗೆ ಕೀರ್ತಿ ಸುರೇಶ್ ನಾಯಕಿ?

Webdunia
ಮಂಗಳವಾರ, 31 ಮೇ 2022 (16:30 IST)
ಬೆಂಗಳೂರು: ಜೂ.ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ನಾಯಕರಾಗಿರುವ ನಾಲ್ಕನೇ ಸಿನಿಮಾವೊಂದು ಮೊನ್ನೆಯಷ್ಟೇ ಅಂಬರೀಶ್‍ ಜನ್ಮದಿನ ಪ್ರಯುಕ್ತ ಘೋಷಣೆಯಾಗಿತ್ತು.

ಈ ಸಿನಿಮಾವನ್ನು ಮದಗಜ, ಅಯೋಗ್ಯ ಖ್ಯಾತಿಯ ಮಹೇಶ್ ಕುಮಾರ್ ನಿರ್ದೇಶಿಸುತ್ತಿದ್ದಾರೆ. ಚಿತ್ರದ ಪೋಸ್ಟರ್ ನೋಡಿದರೆ ಇದು ಸಖತ್ ರಗಡ್ ಲುಕ್ ಇರುವ ಸಿನಿಮಾ ಎನ್ನುವುದು ಖಾತ್ರಿಯಾಗುತ್ತದೆ.

ಈ ಸಿನಿಮಾಗೆ ಮಹೇಶ್ ಕುಮಾರ್ ಸಾಕಷ್ಟು ತಯಾರಿ ನಡೆಸುತ್ತಿದ್ದಾರೆ. ತಾರಾಗಣದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಅಕ್ಟೋಬರ್ ನಿಂದ ಚಿತ್ರೀಕರಣ ಆರಂಭಿಸಲೂ ಸಿದ್ಧತೆ ನಡೆಸುತ್ತಿದ್ದಾರೆ. ಇನ್ನು, ಈ ಸಿನಿಮಾಗೆ ನಾಯಕಿ ಯಾರಾಗ್ತಾರೆ ಎಂದು ಸಂದರ್ಶನವೊಂದರಲ್ಲಿ ಕೇಳಿದ ಪ್ರಶ್ನೆಗೆ ಮಹೇಶ್ ಕುಮಾರ್, ‘ಕೀರ್ತಿ ಸುರೇಶ್ ರನ್ನು ನಾಯಕಿಯಾಗಿ ಕರೆತರುವ ಯೋಜನೆಯಿದೆ. ಅವರ ಜೊತೆ ಸಂಪರ್ಕದಲ್ಲಿದ್ದೇವೆ ಎಂದಿದ್ದಾರೆ. ಹೀಗಾಗಿ ಈ ಸಿನಿಮಾಗೆ ಸ್ಟಾರ್ ನಟಿಯೊಬ್ಬರು ನಾಯಕಿಯಾಗುವುದು ಖಚಿತ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments