Webdunia - Bharat's app for daily news and videos

Install App

ಅಭಿಷೇಕ್ ಅಂಬರೀಶ್ ಗೆ ಕೀರ್ತಿ ಸುರೇಶ್ ನಾಯಕಿ?

Webdunia
ಮಂಗಳವಾರ, 31 ಮೇ 2022 (16:30 IST)
ಬೆಂಗಳೂರು: ಜೂ.ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ನಾಯಕರಾಗಿರುವ ನಾಲ್ಕನೇ ಸಿನಿಮಾವೊಂದು ಮೊನ್ನೆಯಷ್ಟೇ ಅಂಬರೀಶ್‍ ಜನ್ಮದಿನ ಪ್ರಯುಕ್ತ ಘೋಷಣೆಯಾಗಿತ್ತು.

ಈ ಸಿನಿಮಾವನ್ನು ಮದಗಜ, ಅಯೋಗ್ಯ ಖ್ಯಾತಿಯ ಮಹೇಶ್ ಕುಮಾರ್ ನಿರ್ದೇಶಿಸುತ್ತಿದ್ದಾರೆ. ಚಿತ್ರದ ಪೋಸ್ಟರ್ ನೋಡಿದರೆ ಇದು ಸಖತ್ ರಗಡ್ ಲುಕ್ ಇರುವ ಸಿನಿಮಾ ಎನ್ನುವುದು ಖಾತ್ರಿಯಾಗುತ್ತದೆ.

ಈ ಸಿನಿಮಾಗೆ ಮಹೇಶ್ ಕುಮಾರ್ ಸಾಕಷ್ಟು ತಯಾರಿ ನಡೆಸುತ್ತಿದ್ದಾರೆ. ತಾರಾಗಣದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಅಕ್ಟೋಬರ್ ನಿಂದ ಚಿತ್ರೀಕರಣ ಆರಂಭಿಸಲೂ ಸಿದ್ಧತೆ ನಡೆಸುತ್ತಿದ್ದಾರೆ. ಇನ್ನು, ಈ ಸಿನಿಮಾಗೆ ನಾಯಕಿ ಯಾರಾಗ್ತಾರೆ ಎಂದು ಸಂದರ್ಶನವೊಂದರಲ್ಲಿ ಕೇಳಿದ ಪ್ರಶ್ನೆಗೆ ಮಹೇಶ್ ಕುಮಾರ್, ‘ಕೀರ್ತಿ ಸುರೇಶ್ ರನ್ನು ನಾಯಕಿಯಾಗಿ ಕರೆತರುವ ಯೋಜನೆಯಿದೆ. ಅವರ ಜೊತೆ ಸಂಪರ್ಕದಲ್ಲಿದ್ದೇವೆ ಎಂದಿದ್ದಾರೆ. ಹೀಗಾಗಿ ಈ ಸಿನಿಮಾಗೆ ಸ್ಟಾರ್ ನಟಿಯೊಬ್ಬರು ನಾಯಕಿಯಾಗುವುದು ಖಚಿತ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ಮುಂದಿನ ಸುದ್ದಿ
Show comments