Webdunia - Bharat's app for daily news and videos

Install App

ಮೈಸೂರು ದೊರೆಯೂ ಮೆಚ್ಚಿದ ಕೆಜಿಎಫ್: ಯದುವೀರ್ ಒಡೆಯರ್ ಹೇಳಿದ್ದೇನು?

Webdunia
ಬುಧವಾರ, 26 ಡಿಸೆಂಬರ್ 2018 (11:33 IST)
ಬೆಂಗಳೂರು: ದೇಶದಾದ್ಯಂತ ಈಗ ಕೆಜಿಎಫ್ ಸಿನಿಮಾದ್ದೇ ಸದ್ದು. ಚಿತ್ರ ನೋಡಿದ ಅಭಿಮಾನಿಗಳ ಜತೆ ಗಣ್ಯರೂ ರಾಕಿಂಗ್ ಸ್ಟಾರ್ ಯಶ್ ಗೆ ಶುಭಾಷಯ ಹೇಳುತ್ತಿದ್ದಾರೆ.


ಇದೀಗ ಮೈಸೂರು ರಾಜ ಯದುವೀರ್ ಒಡೆಯರ್ ಕೂಡಾ ರಾಕಿಂಗ್ ಸ್ಟಾರ್ ಯಶ್ ಅಭಿನಯಕ್ಕೆ ಫಿದಾ ಆಗಿದ್ದಾರೆ. ಈ ಬಗ್ಗೆ ಯಶ್ ಗೆ ಟ್ವೀಟ್ ಮಾಡಿ ಅಭಿನಂದಿಸಿದ್ದಾರೆ.

‘ಕೆಜಿಎಫ್ ನೋಡಿದೆ. ಚೆನ್ನಾಗಿತ್ತು. ನಿಮಗೆ ಆಲ್ ದಿ ಬೆಸ್ಟ್’ ಎಂದು ಯದುವೀರ್ ಒಡೆಯರ್ ಟ್ವೀಟ್ ಮೂಲಕ ಯಶ್ ಗೆ ಶುಭ ಹಾರೈಸಿದ್ದಾರೆ. ಅಂದ ಹಾಗೆ ಈಗಾಗಲೇ ಬಾಲಿವುಡ್ ನ ಜೀರೋವನ್ನೂ ಹಿಂದಿಕ್ಕಿ ಕೆಜಿಎಫ್ ಮುನ್ನುಗ್ಗುತ್ತಿದೆ. ಈ ವಾರದ ಅಂತ್ಯಕ್ಕೆ ನೂರು ಕೋಟಿ ಕ್ಲಬ್ ತಲುಪಿದರೂ ಅಚ್ಚರಿಯಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ದುಲ್‌ ಕಲಾಂ ಪಾತ್ರಕ್ಕೆ ಜೀವತುಂಬಲಿದ್ದಾರೆ ಧನುಷ್‌: ತೆರೆ ಮೇಲೆ ಬರಲಿದೆ ಮಿಸೈಲ್ ಮ್ಯಾನ್ ಕಹಾನಿ

ಕಾನ್ ಚಿತ್ರೋತ್ಸವದಲ್ಲಿ ಎದ್ದು ಕಾಣುವಂತೆ ಸಿಂಧೂರ ಧರಿಸಿ ಸೀರೆಯುಟ್ಟು ಮಿರಮಿಂಚಿದ ನಟಿ ಐಶ್ವರ್ಯಾ ರೈ

Madenur Manu: ಕಾಮಿಡಿ ಕಿಲಾಡಿಗಳು ನಟ ಮಡೆನೂರು ಮನು ವಿರುದ್ಧ ರೇಪ್ ಕೇಸ್

Jayam Ravi: ವಿಚ್ಛೇದನ ವೇಳೆ ಜಯಂ ರವಿ ಪತ್ನಿ ಬೇಡಿಕೆಯಿಟ್ಟಿರುವ ಹಣದ ಮೊತ್ತ ಶಾಕ್ ಆಗುವಂತಿದೆ

ಒಂದು ಬ್ಯಾಡ್ ನ್ಯೂಸ್ ಜೊತೆ ಇನ್ನೊಂದು ಗುಡ್ ನ್ಯೂಸ್ ಕೊಟ್ಟ ವೈಷ್ಣವಿ ಗೌಡ

ಮುಂದಿನ ಸುದ್ದಿ
Show comments