ಮೈಸೂರು ದೊರೆಯೂ ಮೆಚ್ಚಿದ ಕೆಜಿಎಫ್: ಯದುವೀರ್ ಒಡೆಯರ್ ಹೇಳಿದ್ದೇನು?

Webdunia
ಬುಧವಾರ, 26 ಡಿಸೆಂಬರ್ 2018 (11:33 IST)
ಬೆಂಗಳೂರು: ದೇಶದಾದ್ಯಂತ ಈಗ ಕೆಜಿಎಫ್ ಸಿನಿಮಾದ್ದೇ ಸದ್ದು. ಚಿತ್ರ ನೋಡಿದ ಅಭಿಮಾನಿಗಳ ಜತೆ ಗಣ್ಯರೂ ರಾಕಿಂಗ್ ಸ್ಟಾರ್ ಯಶ್ ಗೆ ಶುಭಾಷಯ ಹೇಳುತ್ತಿದ್ದಾರೆ.


ಇದೀಗ ಮೈಸೂರು ರಾಜ ಯದುವೀರ್ ಒಡೆಯರ್ ಕೂಡಾ ರಾಕಿಂಗ್ ಸ್ಟಾರ್ ಯಶ್ ಅಭಿನಯಕ್ಕೆ ಫಿದಾ ಆಗಿದ್ದಾರೆ. ಈ ಬಗ್ಗೆ ಯಶ್ ಗೆ ಟ್ವೀಟ್ ಮಾಡಿ ಅಭಿನಂದಿಸಿದ್ದಾರೆ.

‘ಕೆಜಿಎಫ್ ನೋಡಿದೆ. ಚೆನ್ನಾಗಿತ್ತು. ನಿಮಗೆ ಆಲ್ ದಿ ಬೆಸ್ಟ್’ ಎಂದು ಯದುವೀರ್ ಒಡೆಯರ್ ಟ್ವೀಟ್ ಮೂಲಕ ಯಶ್ ಗೆ ಶುಭ ಹಾರೈಸಿದ್ದಾರೆ. ಅಂದ ಹಾಗೆ ಈಗಾಗಲೇ ಬಾಲಿವುಡ್ ನ ಜೀರೋವನ್ನೂ ಹಿಂದಿಕ್ಕಿ ಕೆಜಿಎಫ್ ಮುನ್ನುಗ್ಗುತ್ತಿದೆ. ಈ ವಾರದ ಅಂತ್ಯಕ್ಕೆ ನೂರು ಕೋಟಿ ಕ್ಲಬ್ ತಲುಪಿದರೂ ಅಚ್ಚರಿಯಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments