Webdunia - Bharat's app for daily news and videos

Install App

ವಿವಾದದ ಬಳಿಕ ಎಚ್ಚೆತ್ತುಕೊಂಡ ಟೀಂ: ಕೊರೋನಾ ಹಾಡಿಗೆ ಯಶ್ ಸೇರ್ಪಡೆ

Webdunia
ಸೋಮವಾರ, 25 ಮೇ 2020 (11:01 IST)
ಬೆಂಗಳೂರು: ಕರ್ನಾಟಕ ಆರೋಗ್ಯ ಇಲಾಖೆ ಪ್ರಸ್ತುಪಡಿಸುವ ಕೊರೋನಾ ಕುರಿತ ಜಾಗೃತಿ ಹಾಡು ‘ಬದಲಾಗು ನೀನು’ ಇಂದು ಬಿಡುಗಡೆಯಾಗುತ್ತಿದೆ. ಈ ಹಾಡಿಗೆ ಈಗ ಮತ್ತಷ್ಟು ಸೆಲೆಬ್ರಿಟಿಗಳ ಸೇರ್ಪಡೆಯಾಗಿದೆ.


ಹಾಡಿನಲ್ಲಿ ಸಿನಿ, ಕ್ರಿಕೆಟ್ ದಿಗ್ಗಜರು ಪಾಲ್ಗೊಂಡಿದ್ದಾರೆ. ಹಾಡಿನ ಬಗ್ಗೆ ಪ್ರಕಟಣೆ ನೀಡಲಾದ ಫೋಟೋದಲ್ಲಿ ದರ್ಶನ್, ಪುನೀತ್, ಶಿವರಾಜ್ ಕುಮಾರ್, ಅನಿಲ್ ಕುಂಬ್ಳೆ ಸೇರಿದಂತೆ ಘಟಾನುಘಟಿಗಳಿದ್ದಾರೆ. ಆದರೆ ಕಿಚ್ಚ ಸುದೀಪ್, ಯಶ್ ಫೋಟೋ ಇದರಲ್ಲಿ ಕಂಡುಬಂದಿರಲಿಲ್ಲ.

ಹೀಗಾಗಿ ಈ ಇಬ್ಬರೂ ಸೆಲೆಬ್ರಿಟಿಗಳ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಯಶ್ ಸೇರ್ಪಡೆಯಾಗಿದ್ದಾರೆ. ಜತೆಗೆ ರಾಹುಲ್ ದ್ರಾವಿಡ್ ಫೋಟೋವೋ ಪ್ರೋಮೋದಲ್ಲಿ ಕಂಡುಬರುತ್ತಿದೆ. ಇದರಿಂದ ಯಶ್ ಅಭಿಮಾನಿಗಳು ಖುಷಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments