Webdunia - Bharat's app for daily news and videos

Install App

ಕೆಜಿಎಫ್ ಸಕ್ಸಸ್ ಪಾರ್ಟಿಯಲ್ಲಿ ಯಶ್ ಕೆನ್ನೆಗೆ ಸಿಹಿ ಮುತ್ತು ಕೊಟ್ಟವರಾರು ಗೊತ್ತಾ?

Webdunia
ಸೋಮವಾರ, 24 ಡಿಸೆಂಬರ್ 2018 (09:29 IST)
ಬೆಂಗಳೂರು: ಕೆಜಿಎಫ್ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಚಿತ್ರತಂಡ ಇದೀಗ ಸಕ್ಸಸ್ ಪಾರ್ಟಿಯೊಂದನ್ನು ಮಾಡಿದ್ದು, ಪರಸ್ಪರ ಮುತ್ತಿನ ಮಳೆಗೆರೆದು ದುನಿಯಾ ನಂದೇ ಎಂದಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಕೆನ್ನೆಗೆ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ನಿರ್ಮಾಪಕ ವಿಜಯ್ ಕಿರಗಂದೂರ್ ಮುತ್ತಿಕ್ಕುತ್ತಿರುವ ಫೋಟೋಗಳನ್ನು ಯಶ್ ತಮ್ಮ ಸಾಮಾಜಿಕ ಜಾಲತಾಣ ಪುಟಗಳಲ್ಲಿ ಪ್ರಕಟಿಸಿದ್ದಾರೆ.

ಜತೆಗೆ ‘ಕ್ಯಾ ಚಾಹಿಯೇ ರೇ ತೇರೇಕೋ.. ದುನಿಯಾ.. ದಿಸ್ ಈಸ್ ಮೈ ದುನಿಯಾ’ ಎಂದು ಬರೆದುಕೊಂಡಿದ್ದಾರೆ. ಇನ್ನೊಂದು ಫೋಟೋದಲ್ಲಿ ಯಶ್ ನಿರ್ದೇಶಕ, ನಿರ್ಮಾಪಕರ ಕೆನ್ನೆಗೆ ಮುತ್ತಿಕ್ಕುವ ಫೋಟೋಗಳಿವೆ. ಈ ಸಕ್ಸಸ್ ಪಾರ್ಟಿಯಲ್ಲಿ ನಿರ್ದೇಶಕ, ನಿರ್ಮಾಪಕರ ಜತೆಗೆ ಛಾಯಾಗ್ರಾಹಕ ಭುವನ್ ಗೌಡ, ಖಳ ನಟ ಅಯ್ಯಪ್ಪ ಮುಂತಾದವರೂ ಸೇರಿದಂತೆ ಇಡೀ ಚಿತ್ರತಂಡವೇ ಪಾಲ್ಗೊಂಡಿತ್ತು.
 



























ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments