Webdunia - Bharat's app for daily news and videos

Install App

ಶಿವರಾಜ್ ಕುಮಾರ್ ಗಾಗಿ ಯಾವತ್ತೂ ಮಾಡದ ಕೆಲಸ ಮಾಡಿದ ಯಶ್!

Webdunia
ಗುರುವಾರ, 18 ಮೇ 2017 (08:24 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಸದ್ಯಕ್ಕೆ ಚಾಲ್ತಿಯಲ್ಲಿರುವ ನಟ. ಅವರ ಕಾಲ್ ಶೀಟ್ ಸಿಗುವುದೇ ಕಷ್ಟ ಎಂದಿರಬೇಕಾದರೆ, ಶಿವಣ್ಣನಿಗಾಗಿ ಯಶ್ ಈ ಕೆಲಸ ಮಾಡಿದ್ದಾರೆ. ಅದೇನದು?

 
ಬಂಗಾರ ಸನ್ ಆಫ್ ಬಂಗಾರದ ಮನುಷ್ಯ ಶಿವರಾಜ್ ಕುಮಾರ್ ಅಭಿನಯದ ಹೊಸ ಚಿತ್ರ. ಈ ಸಿನಿಮಾ ಈಗಾಗಲೇ ಭಾರೀ ನಿರೀಕ್ಷೆ ಮುಟ್ಟಿಸಿದೆ. ಅದೀಗ ಮತ್ತೊಂದು ಕಾರಣಕ್ಕೆ ಸುದ್ದಿಯಾಗಿದೆ.

ಅದು ಯಶ್ ಕಾರಣಕ್ಕೆ. ಶಿವಣ್ಣನ ಸ್ನೇಹಕ್ಕೆ ಕಟ್ಟುಬಿದ್ದ ಯಶ್ ಬಂಗಾರ ಸಿನಿಮಾಗಾಗಿ ಧ್ವನಿ ನೀಡಿದ್ದಾರೆ.  ಈ ಹಿಂದೆ ಹಲವು ಚಿತ್ರ ತಂಡ ಕಿಚ್ಚ ಸುದೀಪ್ ಧ್ವನಿ ಬಳಸಿತ್ತು. ಇದೀಗ ರಾಕಿಂಗ್
ಸ್ಟಾರ್  ಸರದಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Operation Sindoor ಬಗ್ಗೆ ಮೌನ ಕದನ ವಿರಾಮಕ್ಕೆ ಖುಷಿ: ಸಲ್ಮಾನ್ ಖಾನ್ ವರಸೆಗೆ ಆಕ್ರೋಶ

Vasuki Vaibhav: ತಾಯಂದಿರ ದಿನವೇ ಗುಡ್ ನ್ಯೂಸ್ ಹಂಚಿಕೊಂಡ ವಾಸುಕಿ ವೈಭವ್

Ravi Mohan:ಸುದೀರ್ಘ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಗಾಯಕಿ ಜತೆ ಪೋಸ್ ಕೊಟ್ಟ ರವಿ ಮೋಹನ್‌

Operation Sindoor:ಶೀರ್ಷಿಕೆಗಾಗಿ ಬಾಲಿವುಡ್‌ ನಿರ್ಮಾಪಕರ ಮಧ್ಯೆ ಭಾರೀ ಪೈಪೋಟಿ

Operation Sindoor: ಶಾಂತವಾಗಿರಿ, ಜಾಗರೂಕರಾಗಿರಿ, ಗೆಲುವು ನಮ್ಮದೇ: ರಾಜಮೌಳಿ ಪೋಸ್ಟ್‌

ಮುಂದಿನ ಸುದ್ದಿ
Show comments