Webdunia - Bharat's app for daily news and videos

Install App

ಯಶ್ ರನ್ನು ಕಡೆಗಣಿಸಿದ್ರಾ ಪ್ರಭಾಸ್? ಫ್ಯಾನ್ಸ್ ಗರಂ

Webdunia
ಭಾನುವಾರ, 17 ಜನವರಿ 2021 (10:03 IST)
ಬೆಂಗಳೂರು: ಸಲಾರ್ ಚಿತ್ರದ ಮುಹೂರ್ತ ಸಮಾರಂಭದಲ್ಲಿ ರಾಕಿಂಗ್ ಸ್ಟಾರ್ ಯಶ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಆದರೆ ಮುಹೂರ್ತ ಕಾರ್ಯಕ್ರಮದ ಬಗ್ಗೆ ಪ್ರಭಾಸ್ ಮಾಡಿರುವ ಫೇಸ್ ಬುಕ್ ಪೋಸ್ಟ್ ಒಂದು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.


ಪ್ರಭಾಸ್ ಸಲಾರ್ ಮುಹೂರ್ತದ ಕ್ಷಣಗಳ ಫೋಟೋಗಳನ್ನು ಫೇಸ್ ಬುಕ್ ನಲ್ಲಿ ಪ್ರಕಟಿಸಿದ್ದರು. ಆದರೆ ಈ ಫೋಟೋಗಳಲ್ಲಿ ಎಲ್ಲೂ ಯಶ್ ಜೊತೆಗಿರುವ ಫೋಟೋ ಪ್ರಕಟಿಸಿಲ್ಲ. ಇದು ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿದೆ. ಬಾಹುಬಲಿ ಸಿನಿಮಾ ಬಳಿಕ ಯಾವುದೇ ಸಿನಿಮಾ ಗೆಲ್ಲದೇ ಹೋದಾಗ ಕೈ ಕೊಟ್ಟಿದ್ದೇ ಯಶ್. ಈಗ ಪರೋಕ್ಷವಾಗಿ ಅವರ ಕಾರಣದಿಂದಲೇ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಸಿನಿಮಾ ಮಾಡ್ತಿದ್ದೀರಿ. ಹಾಗಿದ್ದರೂ ಅವರ ಜೊತೆಗಿರುವ ಫೋಟೋ ಯಾಕೆ ಪ್ರಕಟಿಸಿಲ್ಲ ಎಂದು ಹಲವರು ಪ್ರಭಾಸ್ ರನ್ನು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments