ರವಿತೇಜ ಮಾತಿಗೆ ಗರಂ ಆದ ಯಶ್ ಫ್ಯಾನ್ಸ್

Webdunia
ಬುಧವಾರ, 11 ಅಕ್ಟೋಬರ್ 2023 (17:27 IST)
ಹೈದರಾಬಾದ್: ಟಾಲಿವುಡ್ ಸ್ಟಾರ್ ರವಿತೇಜ ನೀಡಿದ ಹೇಳಿಕೆಯೊಂದು ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಕಣ್ಣು ಕೆಂಪಗಾಗಿಸಿದೆ.

ಸಂದರ್ಶನವೊಂದರಲ್ಲಿ ರವಿತೇಜಗೆ ಕೆಲವು ನಟರ ಹೆಸರು ಹೇಳಿ ಆ ನಟರಿಂದ ಏನು ಕದಿಯಲು ಬಯಸುತ್ತೀರಾ ಎಂದು ಪ್ರಶ್ನೆ ಕೇಳಲಾಯಿತು. ಈ ನಟರ ಹೆಸರಿನ ಜೊತೆ ಯಶ್ ಹೆಸರೂ ಇತ್ತು.

ಅದಕ್ಕೆ ಉತ್ತರಿಸುವಾಗ ರವಿತೇಜ್ ‘ಯಶ್ ಅವರ ಕೆಜಿಎಫ್ ಸಿನಿಮಾ ಮಾತ್ರ ನಾನು ನೋಡಿದ್ದೆ. ಆ ಸಿನಿಮಾ ಸಿಗಲು ಅವರು ಅದೃಷ್ಟ ಮಾಡಿದ್ದರು’ ಎಂದಿದ್ದರು. ಇದಕ್ಕೆ ಯಶ್ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ. ಯಶ್ ಅದೃಷ್ಟದಿಂದ ಬಂದ ನಟರಲ್ಲ. ಒಬ್ಬ ಬಸ್ ಕಂಡಕ್ಟರ್ ಮಗನಾಗಿ ಸ್ವಂತ ಪರಿಶ್ರಮದಿಂದ ಬೆಳೆದು ಇಂದು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಮಾತನಾಡುವಾಗ ನಿಗಾ ಇರಲಿ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments