Webdunia - Bharat's app for daily news and videos

Install App

ರವಿತೇಜ ಮಾತಿಗೆ ಗರಂ ಆದ ಯಶ್ ಫ್ಯಾನ್ಸ್

Webdunia
ಬುಧವಾರ, 11 ಅಕ್ಟೋಬರ್ 2023 (17:27 IST)
ಹೈದರಾಬಾದ್: ಟಾಲಿವುಡ್ ಸ್ಟಾರ್ ರವಿತೇಜ ನೀಡಿದ ಹೇಳಿಕೆಯೊಂದು ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಕಣ್ಣು ಕೆಂಪಗಾಗಿಸಿದೆ.

ಸಂದರ್ಶನವೊಂದರಲ್ಲಿ ರವಿತೇಜಗೆ ಕೆಲವು ನಟರ ಹೆಸರು ಹೇಳಿ ಆ ನಟರಿಂದ ಏನು ಕದಿಯಲು ಬಯಸುತ್ತೀರಾ ಎಂದು ಪ್ರಶ್ನೆ ಕೇಳಲಾಯಿತು. ಈ ನಟರ ಹೆಸರಿನ ಜೊತೆ ಯಶ್ ಹೆಸರೂ ಇತ್ತು.

ಅದಕ್ಕೆ ಉತ್ತರಿಸುವಾಗ ರವಿತೇಜ್ ‘ಯಶ್ ಅವರ ಕೆಜಿಎಫ್ ಸಿನಿಮಾ ಮಾತ್ರ ನಾನು ನೋಡಿದ್ದೆ. ಆ ಸಿನಿಮಾ ಸಿಗಲು ಅವರು ಅದೃಷ್ಟ ಮಾಡಿದ್ದರು’ ಎಂದಿದ್ದರು. ಇದಕ್ಕೆ ಯಶ್ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ. ಯಶ್ ಅದೃಷ್ಟದಿಂದ ಬಂದ ನಟರಲ್ಲ. ಒಬ್ಬ ಬಸ್ ಕಂಡಕ್ಟರ್ ಮಗನಾಗಿ ಸ್ವಂತ ಪರಿಶ್ರಮದಿಂದ ಬೆಳೆದು ಇಂದು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಮಾತನಾಡುವಾಗ ನಿಗಾ ಇರಲಿ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments